ಪರ್ಯಾಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊದೊ೦ದಿಗೆ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.4ಮತ್ತು 5 ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಮಹೋತ್ಸವದ೦ದು ಜರಗಲಿರುವ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಗುರ್ಜಿಯನ್ನು ಅಳವಡಿಸುವ ಕೆಲಸಕ್ಕೆ ಭಾನುವಾರದ೦ದು(ಅಗಸ್ಟ್23)ಮಠದ ಪಾರುಪತ್ಯೆದಾರರಾದ ಶ್ರೀಶಭಟ್ ಕಡೆಕಾರ್ ಹಾಗೂ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚರವರು ಹಾಗೂ ಮೇಸ್ತ್ರಿಗಳಾದ