ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ-ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ

ಸಿರಿಯಾ: ಸಿರಿಯಾದ 14 ವರ್ಷಗಳ ಸುದೀರ್ಘ ಸಂಘರ್ಷಕ್ಕೆ ಕಾರಣವಾದ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧ ಅಪರಾಧಗಳಿಗಾಗಿ ಸಿರಿಯಾದ ನ್ಯಾಯಾಲಯ ಮಾಜಿ ಅಧ್ಯಕ್ಷ ಬಷರ್ ಅಸ್ಸಾದ್ ಮತ್ತು ಆತನ ಸಹೋದರನಿಗೆ ಮರಣದಂಡನೆ ವಿಧಿಸಿದೆ. ಇದು ಸುಮಾರು ಅರ್ಧ ಮಿಲಿಯನ್ ಸಾವುಗಳಿಗೆ ಕಾರಣವಾಗಿದೆ. ಅದೇ ಪ್ರಕರಣದಲ್ಲಿ, ಅಸ್ಸಾದ್ ಅವರ ಸೋದರಸಂಬಂಧಿ ಅತೆಫ್ ನಜೀಬ್

ಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ. ಯಶವಂತ್ ವರ್ಮಾ ಅವರ ವಿರುದ್ಧದ ಮೂರು ಆರೋಪಗಳು ಸಾಬೀತಾಗಿವೆ ಎಂದು ತನಿಖಾ ಸಮಿತಿಯ ವರದಿ ನೀಡಿದೆ.

ಬಲೋಡ್: ಭೀಕರ ರಸ್ತೆ ಅಪಘಾತದಲ್ಲಿ ಮುಂಬೈನ 24 ವರ್ಷದ ಬೈಕರ್ ರಿದ್ಧಿ ದಿವ್ಯೇಶ್ ಥಕ್ಕರ್ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಿಂದ ಛತ್ತೀಸ್‌ಗಢದ ಬಸ್ತಾರ್‌ಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ. ಧಮತರಿ ಮತ್ತು ಬಲೋಡ್ ಜಿಲ್ಲೆಗಳ ಗಡಿಯಲ್ಲಿರುವ ಜಗತಾರಾ ಕಣಿವೆ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ರಿದ್ಧಿ ಅವರ ಬೈಕ್ ಗೆ ಅಪರಿಚಿತ ವಾಹನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬರುತ್ತಿವೆ. ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು, ಪತ್ರಿಕೆಯಲ್ಲಿನ

ಉಡುಪಿ:ಆಗಸ್ಟ್ 11: ಕೃಷ್ಣಾಂಗಾರಕ ಚತುರ್ದಶಿಯ ಪ್ರಯುಕ್ತ ಉಡುಪಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪವಿತ್ರ ಸುವರ್ಣ ನದಿ ತೀರದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸುವರ್ಣ ನದಿಗೆ ಬಾಗಿನ ಅರ್ಪಿಸಿ ಪವಿತ್ರ ತೀರ್ಥಸ್ನಾನ ನೆರವೇರಿಸಿದರು. ನ೦ತರ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ

ಉಡುಪಿ:ಬಿಜೆಪಿಯವರು ಅಧಿಕಾರವನ್ನು ಪಡೆದುಕೊಳ್ಳಲು 1989ನೇ ಇಸ್ವಿಯಿಂದಲೇ ಶ್ರೀರಾಮಚಂದ್ರನ ಹೆಸರು ಹೇಳಿಕೊಂಡು ಯತ್ನಿಸಿದ್ದಾರೆ.ತದನಂತರ ದೇಶದಾದ್ಯಂತ ಮನೆ ಮನೆಗೆ ತೆರಳಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಇಟ್ಟಿಗೆ ರೂಪದಲ್ಲಿ ದೇಣಿಗೆಯನ್ನು ಪಡೆದು. ನಂತರ ದಿನಗಳಲ್ಲಿ ರಾಮ ಮಂದಿರ ಸ್ಥಾಪಿಸುವ ಬಗ್ಗೆ ನಿರಂತರವಾಗಿ ಜನಸಾಮಾನ್ಯರಲ್ಲಿ ದೇಶದಾದ್ಯಂತ ಅಪಪ್ರಚಾರವನ್ನು ಮಾಡಿ. ಸುಳ್ಳು

ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ

ಬೊಗೋಟಾ: ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 77 ಮಂದಿ ಮೃತಪಟ್ಟಿದ್ದಾರೆ ಮತ್ತು ಡಜನ್ಗಟ್ಟಲೆ ಕಟ್ಟಡಗಳು ಕುಸಿದಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿ, ಹಲವರು ಗಾಯಗೊಂಡಿದ್ದಾರೆ. ಕೊಲಂಬಿಯಾದ ರಾಜಧಾನಿ ಬೊಗೋಟಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಜನರನ್ನು

ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್‌ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವಂತಹ ಘೋರ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ವಿಮಾನ ನಿಲ್ದಾಣ ಬಳಿ ಇರುವ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಈ