37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ

ಬೆಳಗಾವಿ: ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್

ಬೆಂಗಳೂರು: 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್‌ಎಸ್‌ಎಸ್‌ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ

ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್‌, ಎನ್‌ಎಂ

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ

ಉಡುಪಿ: ಅಂಬಲಪಾಡಿಯ ಶ್ರೀ ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಮಂಡಳಿಯ 67ನೇ ವಾರ್ಷಿಕ ಮಹಾಸಭೆ ದಿನಾಂಕ: 7-9 -2025ರಂದು ಕೆ.ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀ ಪ್ರಕಾಶ ಹೆಬ್ಬಾರ ಗತ ಸಭೆಯ ವರದಿ ಮಂಡಿಸಿದರು. ಎ ನಟರಾಜ ಉಪಾಧ್ಯಾಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ ಹೆಬ್ಬಾರರನ್ನು 2025

ಉಡುಪಿ: ಉಡುಪಿ ಹಾಗು ಮಂಗಳೂರು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಹಾಳಾಗಿ ಕಳೆದ ಕೆಲವು ವರ್ಷಗಳಿಂದ ಇದರ ನಿರ್ವಹಣೆ ಇಲ್ಲದಂತಾಗಿದೆ. ಆದರೆ ನಮ್ಮ ಲೋಕಸಭಾ ಸದಸ್ಯರು ಇದರ ಬಗ್ಗೆ ಹೇಳಿಕೆಯನ್ನು ನೀಡಿ ನಾವು ಇದನ್ನು ಕೂಡಲೆ ಸರಿಪಡಿಸುತ್ತಿವೆ ಎಂಬುದನ್ನು ಕೆಲವು ತಿಂಗಳುಗಳ ಹಿಂದೆ ಪತ್ರಿಕಾ ಹೇಳಿಕೆ ನೀಡುತ್ತಾ

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)