``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ

ದೆಹಲಿ, ಜೂನ್​ 17: ಏರ್​​ ಇಂಡಿಯಾ ವಿಮಾನದಲ್ಲಿ  ನೀಡಲಾಗುವ ಊಟದಲ್ಲಿ ಬ್ಲೇಡ್  ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಊಟದಲ್ಲಿ ಪತ್ತೆಯಾದ ಬ್ಲೇಡ್​ ಕಂಡು ಪ್ರಯಾಣಿಕರು ಶಾಕ್​ ಆಗಿದ್ದಾರೆ. ಜೂನ್​​ 9ರಂದು ಬೆಂಗಳೂರಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ಸದ್ಯ ಏರ್‌ಇಂಡಿಯಾ ವಿಮಾನ ಸಂಸ್ಥೆಗೆ ಪ್ರಯಾಣಿಕ ದೂರು ನೀಡಿದ್ದು,

ಈ ಪ್ರೀತಿ ಯಾವಾಗ ಹುಟ್ಟುತ್ತೆ ಅನ್ನೋದು ಗೊತ್ತಿಲ್ಲ. ಪ್ರೀತಿ ಹುಟ್ಟುವಾಗ   ಜಾತಿ, ಧರ್ಮ, ಅಂತಸ್ತು, ವಯಸ್ಸು ಯಾವುದೂ ಗಮನಕ್ಕೆ ಬರಲ್ಲ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಯುವತಿಯರು ತಮಗಿಂತ 15 ರಿಂದ 20 ವರ್ಷ ಹೆಚ್ಚಿನ ವಯಸ್ಸಿನವರನ್ನು

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿತ್ತು. ಈ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ

ಶಿವಮೊಗ್ಗ, ಜೂನ್​ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ  ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ.

ದಕ್ಷಿಣ ಕನ್ನಡ, ಜೂನ್​ 17: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ  ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ. ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ.

ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರು ಕೊಲೆ ಮಾಡಿದ್ದಾರೆ ಎಂದು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಎನ್ನಲಾಗಿದೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್ ಅವರು ತುಟಿ ಬಿಚ್ಚಿರಲಿಲ್ಲ ಎನ್ನಲಾಗಿದೆ. ಇತರರ ಹೇಳಿಕೆ ಇಟ್ಟುಕೊಂಡು ವಿಚಾರಣೆ ಮಾಡಲಾಗುತ್ತಿತ್ತು. ಈಗ ದರ್ಶನ್ ಅವರು ನಿಧಾನವಾಗಿ

ಇನ್ನಮುಂದೆ ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯ ಸೇವಿಸಲು ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ ಸರಕಾರ ಈಗ ನಿಯಮ ರೂಪಿಸಿದೆ. ಸರ್ಕಾರದಂತೆಯೇ ಪಬ್, ಬಾರ್ ಮಾಲೀಕರೂ ಕೂಡ ಮುತುವರ್ಜಿ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಪುಣೆ ನಗರದಲ್ಲಿ ನಡೆದ ಪೋರ್ಷೆ ಕಾರು

ಬೆಂಗಳೂರು, ಜೂ. 1.ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡ ಬೆಂಗಳೂರಿನ ಮನೆಯಲ್ಲಿ ಪೊಲೀಸರು ಇಂದು ಮಹಜರು ನಡೆಸಿದ್ದಾರೆ. ಸುಮಾರು 10 ವರ್ಷದಿಂದ ಇದೇ ಮನೆಯಲ್ಲಿ ಪವಿತ್ರಾ ಗೌಡ ವಾಸವಾಗಿದ್ದು, ಮೂರು ಫ್ಲೋರ್‌ನ ಡುಪ್ಲೆಕ್ಸ್ ಮನೆ ಇದಾಗಿದೆ. ಕೆಳಗಡೆ ಪಾರ್ಕಿಂಗ್‌ಗೆ ಜಾಗವಿದೆ. ಹಾಗೂ ಪ್ರಕರಣದ ಇನ್ನೋರ್ವ ಆರೋಪಿ