ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ. ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.

ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ. ಈಗಾಗಲೇ ಬಾಳೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು

ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ

ಬಲೂಚಿಸ್ತಾನ: ಜು. 11ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಂಭವಿಸಿದೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ದಂಗೆಕೋರರು ಅವರಲ್ಲಿ 9 ಮಂದಿಯನ್ನು ಕ್ವೆಟ್ಟಾದಿಂದ

ಉಡುಪಿ:ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಗುರುವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವವು ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು. ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು .

ವಿರುದುನಗರ: ತಮಿಳುನಾಡಿನಲ್ಲಿ ಮತ್ತೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಫೋಟದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ

ಉಡುಪಿ ಸಮೀಪದ ಹೆಬ್ರಿಯಲ್ಲಿನ ಮುದ್ರಾಡಿಯ ಗಣಪತಿ ದೇವಸ್ಥಾನದ ಎದುರು ರಸ್ತೆಯ ಪಕ್ಕದಲ್ಲಿ ನಿಲ್ಸ್ ಕಲ್ ಸಮಾಧಿ ಇರುವುದನ್ನು ಕ್ಷೇತ್ರ ಪರಿವೀಕ್ಷಣ ಆಸಕ್ತಿ ಹೊಂದಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೆಬೆಟ್ಟು ಅವರು ಶುಭ ಕಾರ್ಯಕ್ರಮದ ನಿಮಿತ್ತ ಮುದ್ರಾಡಿಯ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಲ್ಲಿ ಕ್ಷೇತ್ರವನ್ನು ವೀಕ್ಷಿಸುತ್ತಿರುವಾಗ ನಿಲ್ಸ್

ಉಡುಪಿ:06.07.2025ರ ಭಾನುವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ,ಉಡುಪಿ ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ನೆರವೇರಿಸಿದರು. ಅದೇ ರೀತಿಯಲ್ಲಿ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಮತ್ತು ಕೃಷ್ಣಾಪುರಮಠದಲ್ಲಿ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ