ಬೆಂಗಳೂರು: ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ವಿದ್ಯಾಜ್ಯೋತಿ (29) ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಮ್ ನಲ್ಲಿದ್ದರು ಎಂದು
ಟೆಹ್ರಾನ್: ಕೊನೆಗೂ ನಿರೀಕ್ಷೆಯತೆಯೇ ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು, ಅಮೆರಿಕ ಎಚ್ಚರಿಕೆ ಬೆನ್ನಲ್ಲೇ ಇಸ್ರೇಲ್ ಇರಾನ್ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್
ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಭಾರೀ ಅಸಮಾಧನ ಹೊಗೆ. ಕಾರ್ಯಕರ್ತರಿಗೆ ಭಧ್ರತೆಯಿಲ್ಲ ಬೀದಿಯಲ್ಲಿ ಕಾರ್ಯಕರ್ತರ ಹೊಡೆದಾಟ. ಜೈಲು ಪಾಲದ ಕಾರ್ಯಕರ್ತರು. ಇತ್ತ ಶಾಸಕಸ್ಥಾನಕ್ಕೆ ತಾನೇ ಅಭ್ಯರ್ಥಿ ಎ೦ದು ಎದೆಯುಬ್ಬಿಸಿ ಮತಭೇಟೆಯಾಡುತ್ತಿರುವ ನಾಯಕ. ಹಣದ ಮದ ಅಷ್ಟೇ. ಹತ್ತು ಪೈಸೆ ಕೊಟ್ಟುಕೊತ್ತಿಲ್ಲ ಆತನಿಗೆ. ಬಿಜೆಪಿಯ ಮುಖ೦ಡರಿಗೆ ಜಿಲ್ಲೆಯ ಮುಜರಾಯಿ ದೇವಸ್ಥಾನದ
ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ
ಬೆಂಗಳೂರು: ಕನ್ನಡ ಸಿನಿಮಾ ನಿರ್ದೇಶಕರೊಬ್ಬರನ್ನು ಅಪಹರಿಸಿ, ಹಲ್ಲೆ ಮಾಡಿ, ಚಿನ್ನಾಭರಣ ಮತ್ತು ನಗದು ದೋಚಿರುವ ಆರೋಪದ ಮೇಲೆ ನಟಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ
ಉಡುಪಿ:ಫೆ.24:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರ ಮ೦ಗಳವಾರದ೦ದು ಶ್ರೀಮನ್ಮಹಾರಥೋತ್ಸವವು ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅದ್ದೂರಿಯಿ೦ದ ಜರಗಿತು. ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನಡೆಯಲಿದೆ. ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ,
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ 4ರಿಂದ 6 ದಿನಗಳವರೆಗೆ ಉಷ್ಣ ಅಲೆ (Heat wave) ತಾಪಮಾನ ಗೋಚರವಾಗಬಹುದು. ಉತ್ತರ ಒಳನಾಡು ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳು ಹೆಚ್ಚು ಪರಿಣಾಮಕ್ಕೊಳಗಾಗುವ ಸಾಧ್ಯತೆ ಇದೆ. IMD ದೀರ್ಘಾವಧಿ ಮುನ್ಸೂಚನೆಯ ಪ್ರಕಾರ, ಈ ಬಾರಿ ರಾಜ್ಯದಲ್ಲಿ ಸಾಮಾನ್ಯಕ್ಕಿಂತ
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಸೋಮವಾರ ಸಂಜೆ ಚಾತ್ರಾ ಜಿಲ್ಲೆಯ ಸಿಮರಿಯಾ ಬ್ಲಾಕ್ನ ಕಸಾರಿಯಾ ಪಂಚಾಯತ್ ಪ್ರದೇಶದಲ್ಲಿ ಪತನಗೊಂಡು ಏಳು ಮಂದಿ ಸಾವಿಗೀಡಾಗಿದ್ದಾರೆ. ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು.
ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್, ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ
ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಮೂರ್ತಿಯ ತನಿಖೆ ಎಲ್ಲಿಯವರೆಗೆ ತಲುಪಿದೆ ಎ೦ದು ಜಿಲ್ಲೆಯ ಹಿ೦ದೂ ಸ೦ಘಟನೆ ಹಾಗೂ ಸಾರ್ವಜನಿಕರು ಪ್ರಶ್ನಿಸಲಾರ೦ಭಿಸಿದ್ದಾರೆ. ಈ ವಿಷಯದಲ್ಲಿ ಕಾರ್ಕಳದ ಶಾಸಕ, ರಾಜ್ಯದ ಅ೦ದಿನ ಮುಖ್ಯಮ೦ತ್ರಿ ಬೊಮ್ಮಾಯಿ ಸೇರಿದ೦ತೆ ಮಣಿಪಾಲದ ಮಣ್ಣಪಳ್ಳದ ಬಳಿಯಿರುವ ನಿರ್ಮಿತಿ ಕೇ೦ದ್ರದ ನಿರ್ದೇಶಕರನ್ನು ಜನರು ಮತ್ತೆ ಬೊಟ್ಟು ಮಾಡಿ ಪ್ರಶ್ನಿಸಲಾರ೦ಭಿಸಿದ್ದಾರೆ. ತಪ್ಪಿತಸ್ಥರಾದ