ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೊಡಗಿನಿಂದ (Coorg) ಬಂದ ಅನೇಕರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಲಿನಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವಾಗ, ‘ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ನಾನು’ ಎಂದು ಹೇಳಿದರು. ಆ ಹೇಳಿಕೆಗೆ ಜನರಿಂದ ಟೀಕೆ ವ್ಯಕ್ತವಾಗಿದೆ. ಈ ಮೊದಲು ಕೂಡ ರಶ್ಮಿಕಾ ಮಂದಣ್ಣ

ನ್ಯೂಯಾರ್ಕ್: ಜು. 06,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ ಸಹಿ ಹಾಕಿದ ಬಳಿಕ, ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ

ಉಡುಪಿ ಜು.6 ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ, ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು ಗುರುತಿಸಲಾಗಿದೆ.

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ

ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು. ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ

ಉಡುಪಿ : ಉಡುಪಿ ನಗರದ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ನೀಡುತ್ತಿದೆ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು  ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' (One Big Beautiful Bill) ಅಮೆರಿಕಾ ಕಾಂಗ್ರೆಸ್‌ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡೆದುಕೊಂಡು ಜಾರಿಗೆ ಬಂದಿದೆ. ಜುಲೈ 04, ಅಮೆರಿಕ