....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಬ್ಯಾಂಕ್ವೆಟ್ ‌ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ

ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ವೈದ್ಯ​ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಹಾಸನ: ಆರ್.ಎಸ್.ಎಸ್ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಯೋಜನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ