ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ

ಇಂದೋರ್, ಡಿಸೆಂಬರ್ 31: ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಕುಡಿಯುವ ನೀರಿನ ಪೈಪ್​ ಒಡೆದು ಅದರೊಳಗೆ ಚರಂಡಿ ನೀರು ಮಿಶ್ರಣವಾಗಿತ್ತು. ಈ ಕುರಿತು ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಭಾಗೀರಥಪುರದಲ್ಲಿ ಕಲುಷಿತ ನೀರಿನ ಬಿಕ್ಕಟ್ಟು ಉಂಟಾಗಿದೆ. ನಗರದ ಆಸ್ಪತ್ರೆಗಳಲ್ಲಿ 100 ಕ್ಕೂ

ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ "ಕೋಟಿ ತುಳಸಿ" ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಉಡುಪಿ: ಈಗಾಗಲೇ ಯಮಹಾ ಹೈಬ್ರಿಡ್ ದ್ವಿಚಕ್ರ ವಾಹನವನ್ನುತು೦ಬಾ ಗ್ರಾಹಕರು ಖರೀದಿಸಿದ್ದು ಈ ವಾಹನವು ಮೈಲೇಜಿಗೆ ಪ್ರಸಿದ್ಧವಾಗಿದ್ದು ಮೈಲೇಜು ಖಾತರಿಗೋಸ್ಕರ ಯಮಹಾದ ಅಧಿಕೃತ ಮಾರಟಾಗಾರರಾದ ಉಡುಪಿ ಮೋಟರ್ಸ್ ಗು೦ಡಿಬೈಲು ಸ೦ಸ್ಥೆಯು ಗ್ರಾಹಕರಿಗಾಗಿ ಡಿ.21ರ ಭಾನುವಾರದ೦ದು ಮೈಲೇಜು ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯಲ್ಲಿ ವಿಜೇತರಾದ ದೀಪಕ್ (117.40)ಪ್ರಥಮ,ಅಭೀಷೇಕ್ (109.31)ದ್ವಿತೀಯ ಹಾಗೂ ರಾಘವೇ೦ದ್ರರ(106.66)ವರಿಗೆ ತೃತೀಯ ಬಹುಮಾನ

ಉಡುಪಿ: ರಾಜ್ಯದ ಬಿಜೆಪಿಯ ನಾಯಕರುಗಳಾದ ಅಶೋಕ್ ಮತ್ತು ವಿಜಯೇಂದ್ರ ಇವರು ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರೆಂಟಿಯ ಗೃಹಲಕ್ಷ್ಮಿ ಹಣ ಎರಡು ತಿಂಗಳಲ್ಲಿ ಕೊಡಲಿಲ್ಲ ಎಂಬುದರ ಬಗ್ಗೆ ಬಹಳ ದೊಡ್ಡದಾಗಿ ಪ್ರಚಾರವನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರೇ ನಿಮಗೆ ಯೋಗ್ಯತೆ ಇದೆಯಾ ಇದರ ಬಗ್ಗೆ ಮಾತನಾಡಲು? ನಮ್ಮ ಗ್ಯಾರಂಟಿಯನ್ನು ಟೀಕಿಸಿ ಅಣಕಿಸಿದಂತ ನಿಮಗೆ

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.  ಡಿ.25 ಚಿತ್ರದುರ್ಗದ ಜಿಲ್ಲೆ  ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ

ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ