``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಳಗಾವಿ, ಜೂನ್ 5: ಲೋಕಸಭೆ ಚುನಾವಣೆಯಲ್ಲಿ  ಕರ್ನಾಟಕದಲ್ಲಿ ಕಾಂಗ್ರೆಸ್  ಎರಡಂಕಿ ತಲುಪಲು ಸಾಧ್ಯವಾಗದೇ ಇರುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇದೀಗ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಆ ಬಗ್ಗೆ ಮಾತನಾಡಿದ್ದು, ಡಬಲ್ ಡಿಜಿಟ್ ತಲುಪದೇ ಇರುವುದಕ್ಕೆ ನಮ್ಮ ನಾಯಕರ ಓವರ್ ಕಾನ್ಫಿಡೆನ್ಸೇ ಕಾರಣ ಎಂದು ಹೇಳಿದ್ದಾರೆ.

ಉಡುಪಿ:ಲೋಕಸಭೆ ಚುನಾವಣೆ ಫಲಿತಾಂಶ 2024ರ ಫಲಿತಾ೦ಶವು ಸ೦ಪೂರ್ಣವಾಗಿ ಪ್ರಕಟಗೊ೦ಡಿದ್ದು ಇದರಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷಗಳು ಸೇರಿ 293ಸ್ಥಾನವನ್ನು ಗೆದ್ದಿದ್ದು, ಇ೦ಡಿಯಾ ಮಿತ್ರಪಕ್ಷ ಸೇರಿ232 ಸ್ಥಾನವನ್ನು ಪಡೆದರೆ ಇತರರು 18ಮ೦ದಿ ಗೆದ್ದಿದ್ದಾರೆ.ಅ೦ಗಪಕ್ಷಗಳ ಬ೦ಗಾರದ ಪ೦ಜರದಲ್ಲಿ ಇದ್ದು ಸರಕಾರವನ್ನು ನಡೆಸುವ೦ತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಇದೀಗ ಸರಕಾರವನ್ನು ನಿರ್ಮಿಸಲು ಎಲ್ಲಾ ಕಸರತ್ತು ನಡೆಸಿದ್ದು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ

ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಉತ್ತರಾಖಂಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಸಹಸ್ರತಾಲ್‌ನಲ್ಲಿ ಸಿಕ್ಕಿಬಿದ್ದಿರುವ ಇತರರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 19 ಚಾರಣಿಗರ ಪೈಕಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸುದ್ದಿಸಂಸ್ಥೆ ಪಿಟಿಐಗೆ

ಬೆಂಗಳೂರು​: 2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಗೆದ್ದರೆ, ಕಾಂಗ್ರೆಸ್​ 9 ಹಾಗೂ ಜೆಡಿಎಸ್​ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಈ ಬಾರಿಯ ವಿಶೇಷತೆ ಎಂದರೆ ಆರು ಹಾಲಿ ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಕಣಕ್ಕಿಳಿದ್ದರು. ಆದರೆ ಕಾಂಗ್ರೆಸ್​ ಗೆ ಮಿಶ್ರ ಫಲಿತಾಂಶ ಸಿಕ್ಕಿದೆ. ಮೂವರು ಸಚಿವರ ಮಕ್ಕಳು

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದ ಬೆನ್ನಲ್ಲೇ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಯತೀಂದ್ರ ಸಿದ್ದರಾಮಯ್ಯಗೆ ಇಂದು ಕೆಪಿಸಿಸಿ

ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ,

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಜನರು ಮತದಾನ ಮಾಡುವುದರೊಂದಿಗೆ ಭಾರತ ವಿಶ್ವ ದಾಖಲೆ ಸೃಷ್ಟಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಭಾರತದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕರೆದಿದ್ದ ಚುನಾವಣೋತ್ತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 31.2 ಕೋಟಿ ಮಹಿಳೆಯರು ಸೇರಿದಂತೆ ಈ

ಏನಿದು ದುರ೦ತ ಜೂ3ರ೦ದು , ಲೋಕ ಸಭಾಕ್ಷೇತ್ರ ಚುನಾವಣೆಯ ಫಲಿತಾ೦ಶವು ಜೂ4ರ೦ದು ಪ್ರಕಟಗೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಸರಕಾರದ ಅಬಕಾರಿ ಇಲಾಖೆಯು ರಾಜ್ಯದಲ್ಲಿ ನಾಲ್ಕುದಿನಗಳ ಕಾಲ ನಿರ೦ತರವಾಗಿ ಮಧ್ಯ ಬ೦ದ್ ಎ೦ಬ ಆದೇಶವನ್ನು ನೀಡಿತ್ತು.ಅದರೆ ಇದೀಗ ನೈರುತ್ಯ ಪದವೀಧರ ಚುನಾವಣೆಯು ನೈರುತ್ಯ ಪದವೀಧರ ಚುನಾವಣೆಯು ಮುಕ್ತಾಯಕ್ಕೆ ಕೆಲವೇ ಗ೦ಟೆಗಳ ಕಾಲ

ನವದೆಹಲಿ: ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್‌ಕೆಎಂ ಇತರ 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಏಪ್ರಿಲ್ 19 ರಂದು ಲೋಕಸಭೆಯ ಮೊದಲ ಹಂತದ