ಉಡುಪಿ: ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂಬ ಆರೋಪಗಳು ಕೇಳಿ ಬಂದಿವೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಆರೋಪಿ ವಿರುದ್ಧ ಪೋಕ್ಸೋ
ದಾವಣಗೆರೆ, ಜೂನ್.02: ಶಿಕ್ಷಣ ತಜ್ಞ, ಜಾನಪದ ವಿದ್ವಾಂಸ, ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಎಂ.ಜಿ. ಈಶ್ವರಪ್ಪ (74) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ (ಜೂ.01) ಸಂಜೆ ನಿಧನರಾದರು. ಎರಡು ವಾರಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೂನ್ 2ರಂದು ಭಾನುವಾರ ಮಧ್ಯಾಹ್ನ 2ಕ್ಕೆ ದಾವಣಗೆರೆಯ
ಮಳೆಗಾಲದಲ್ಲಿ ಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ
ಬೆಂಗಳೂರು,(ಜೂನ್ 02): ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್.
ಮಂಗಳೂರು, ಜೂ.1: ನನ್ನನ್ನು ಕ್ಷೇತ್ರದಲ್ಲಿ ಮತದಾರರು ನಿರ್ಲಕ್ಷ್ಯ ಮಾಡಿಲ್ಲ. ಒಂದು ಚುನಾವಣೆಯನ್ನೂ ಸೋತಿಲ್ಲ. ಕಾರ್ಯಕರ್ತರು ನನ್ನನ್ನು ವಿರೋಧಿಸಿ ಗೋಬ್ಯಾಕ್ ಅಂದಿಲ್ಲ. ನಮ್ಮಲ್ಲಿ ಗೋಬ್ಯಾಕ್ ಅಂದವರಿಗೇ ಬೇರೆ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ನನಗೆ ಅಂತಹ ಪರಿಸ್ಥಿತಿ ಬಂದಿಲ್ಲ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿಭಟ್ ಬಿಜೆಪಿ ನಾಯಕರ ವಿರುದ್ಧ
ಬೆಂಗಳೂರು, ಜೂ 01: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಮೇಲಿದೆ. ಈ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ
ಬೆಂಗಳೂರು ಗ್ರಾಮಾಂತರ, ಜೂ.01: ಆತ ಪಿಯುಸಿ ಮುಗಿಸಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ್ದ. ಆದರೆ, ಸಂಸಾರ ಜವಾಬ್ದಾರಿ ಹೆಗಲ ಮೇಲೆ ಹಾಕಿಕೊಂಡು ಟೋಲ್ನಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ವಿಧಿ ಅವನ ಬಾಳಲ್ಲಿ ಆಟವಾಡಿದ್ದು, ತಾನು ಕೆಲಸ ಮಾಡುತ್ತಿದ್ದ ಜಾಗದಲ್ಲೇ ತನ್ನ ಪ್ರಾಣ ಕಳೆದುಕೊಂಡು ಇಹಲೋಕ ತ್ಯಜಿಸಿದ್ದಾನೆ. ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ
ಹಾಸನ, ಜೂ.01: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಆದೇಶಿಸಿದೆ. ಇಂದು(ಜೂ.01) ಕಸ್ಟಡಿ ಅವಧಿ ಮುಕ್ತಾಯ ಹಿನ್ನೆಲೆ
ಶಿವಮೊಗ್ಗ, ಜೂನ್ 01: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ನಿನ್ನೆ ಎಸ್ಐಟಿ ತನಿಖೆಗೆ ನೀಡಿದೆ. ಚಂದ್ರಶೇಖರನ್ ಆತ್ಮಹತ್ಯೆ ಸುತ್ತ ಸಾಕಷ್ಟು ಅನುಮಾನದ ಹುತ್ತ ಬೆಳೆದುಕೊಂಡಿದೆ. ಸದ್ಯ 187 ಕೋಟಿ ರೂ. ಹಗರಣದ ಆರೋಪದ ಬಗ್ಗೆ ಇಂಚಿಂಚೂ ಮಾಹಿತಿ