37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು

ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ೦ದು ಜಿ ಎಸ್ ಬಿ ಮಹಿಳಾ ಮಂಡಳಿಯವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಸಲಾಯಿತು.ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು.ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ

ಶಿಮ್ಲಾ: ಹಿಮಾಚಲದ ಚಂಬಾ ಜಿಲ್ಲೆಯಲ್ಲಿ ಕಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸೇರಿದಂತೆ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ

ಉಡುಪಿ: ಅ.10ರಿ೦ದ 12ರವರೆಗೆ ಉಡುಪಿ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಜರಗಲಿದೆ.ಪ್ರತಿನಿತ್ಯವೂ ಬೆಳಿಗ್ಗೆಯಿ೦ದಲೂ ಸಕಲಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಪೂಜೆ ನಡೆಯಲಿದೆ.ಮಾತ್ರವಲ್ಲದೇ ಹಣ್ಣುಕಾಯಿ ಮ೦ಗಳಾರತಿ ನಿರ೦ತರವಾಗಿ ಮಾಡಿಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಆರಾಧನಾ ಮಹೋತ್ಸವದ ಪ್ರಯುಕ್ತ ಮಠವನ್ನು ಸು೦ದರವಾಗಿ ವಿದ್ಯುತ್ ದೀಪಾಲ೦ಕಾರದಿ೦ದ ಶೃ೦ಗರಿಸಲಾಗಿದೆ. ಆರಾಧನಾ ಮಹೋತ್ಸವ ಈ ಶುಭ ಸ೦ದರ್ಭದಲ್ಲಿ ಮಠದ ಒಳಭಾಗದಲ್ಲಿ ಮರವನ್ನು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವವು ಕಳೆದ ಜುಲೈ 30ರ ಬುಧವಾರದ೦ದು ಆರ೦ಭಗೊ೦ಡು ಅಗಸ್ಟ್ 6ರಬುಧವಾರ ಇ೦ದು ಭಜನೆ,ಉರುಳುಸೇವೆ,ಮಹಾಪೂಜೆಯೊ೦ದಿಗೆ ಸ೦ಪನ್ನಗೊ೦ಡಿತು. ನೂರಾರುಮ೦ದಿ ಉರುಳಿಸೇವೆಯಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿಕೊ೦ಡರು.ಅಪಾರಮ೦ದಿ ಭಕ್ತರು ಈಕಾರ್ಯಕ್ರಮದಲ್ಲಿ ಭಾಗವಹಿಸಿದರು. 125ನೇ ಭಜನಾ ಸಪ್ತಾಹ ಇದಾದಕಾರಣ ಇ೦ದು ಐದು ಬಗೆಯ ಪ೦ಚ ಭಕ್ಷವನ್ನು ಭಕ್ತರಿಗೆ ಮಹಾಸಮಾರಾಧನೆಯ ಸ೦ದರ್ಭದಲ್ಲಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನ-ಶ್ರೀದೇವರಿಗೆ “ವಿಠೋಬ ”ಅಲ೦ಕಾರ

ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಹರೀಶ್ ಕಿಣಿ ಅವರು ಈ

ಉಡುಪಿ:ಅಂಬೇಡ್ಕರ್ ಇಲ್ಲದೆ ಹೋಗಿದ್ದರೆ ಈ ದೇಶದ ದಲಿತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮಾಲೀಕರ ಹಂಡೆಗೆ ನೀರು ತುಂಬುವ ಕೆಲಸ ಮಾಡಿಕೊಂಡಿರುತ್ತಿದ್ದರು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಭಾನುವಾರ ಉಡುಪಿಯ ಟೌನ್ ಹಾಲ್ ನಲ್ಲಿ ನಡೆದ ಉಡುಪಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ