37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ ತೆರಿಗೆ ಸಂಗ್ರಹಿಸಿದ್ದಾರೆ. ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ

ಅಹಮದಾಬಾದ್: ಭಾರತೀಯ ಉಪಖಂಡದಲ್ಲಿ ಅಲ್-ಖೈದಾ ಜೊತೆಗೆ ನಂಟು ಹೊಂದಿದ್ದ ಉಗ್ರ ಸಂಘಟನೆ (AQIS)ಯೊಂದನ್ನು ಪತ್ತೆ ಹಚ್ಚಿರುವ ಗುಜರಾತಿನ ಭಯೋತ್ಪಾದನಾ ನಿಗ್ರಹ ದಳ ಬುಧವಾರ ನಾಲ್ವರನ್ನು ಉಗ್ರರನ್ನು ಬಂಧಿಸಿದೆ. ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ನಾಲ್ವರು ಭಯೋತ್ಪಾದಕರನ್ನು ಮೊಹಮ್ಮದ್ ಫೈಕ್, ಮೊಹಮ್ಮದ್

ಉಡುಪಿ: ಉಡುಪಿ ಸಮೀಪದ ಇತಿಹಾಸ ಪ್ರಸಿದ್ಧ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 96ನೇ ಭಜನಾ ಸಪ್ತಾಹಮಹೋತ್ಸವವು ಜುಲಾಯಿ 30ರಿ೦ದ ಮೊದಲ್ಗೊ೦ಡು ಅಗಸ್ಟ್ 6ರ೦ದು ಮ೦ಗಲೋತ್ಸವವು ಕಾರ್ಯಕ್ರಮವು ಜರಗಲಿದೆ. ಈ ಬಾರಿಯ ಸಪ್ತಾಹ ಮಹೋತ್ಸವದಲ್ಲಿ ಹಲವು ಬದಲಾವಣೆಗಳಿಗಿದೆ. ದೇವರ ಪೇಟೆ ಉತ್ಸವ ಹಾಗೂ ಶ್ರೀದೇವರಿಗೆ ತೊಟ್ಟಿಲ ಪೂಜೆಯು ಇರುವುದಿಲ್ಲ. ಸಾಯ೦ಕಾಲ 6ರಿ೦ದ 8ರ ವರೆಗೆ

ಹೆಬ್ರಿ: ಜು. 23. ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ, ಸಂತೋಷ್ ನಾಯಕ್ ಮತ್ತು ರಾಜ ಅಲಿಯಾಸ್ ರಾಜೇಶ್ ನಾಯಕ್ ಎಂದು

ಬೆಂಗಳೂರು: 22 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೂವರು ಕ್ಲಾಸ್​ಮೇಟ್​ಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಹಾಸನದ ಮೃತ ಅರುಣ್ ಸಿ, ಕಳೆದ ಜುಲೈ 11 ರಂದು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್​​ ಗೆ ಸೇರಿದ ತೋಟದಲ್ಲಿ

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಅನಾರೋಗ್ಯದ ಕಾರಣ ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಎನ್‌ಡಿಎ ಹಿಂದುಳಿದ ಅಥವಾ ಅತ್ಯಂತ ಹಿಂದುಳಿದ ವರ್ಗಗಳ ಅಭ್ಯರ್ಥಿಯನ್ನು ಅವರ ಉತ್ತರಾಧಿಕಾರಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಆಡಳಿತ ಮೈತ್ರಿಕೂಟವು ಹಿಂದುಳಿದ ಸಮುದಾಯಗಳ ಅಭ್ಯರ್ಥಿಯತ್ತ ಒಲವು ತೋರುತ್ತಿದೆ . ಚಲಾವಣೆಯಲ್ಲಿರುವ ಹೆಸರುಗಳ ಪೈಕಿ, ಕೃಷಿ ರಾಜ್ಯ

ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್

ನವದೆಹಲಿ: ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೂ ತಬ್ಬಿಬ್ಬಾಗುವಂತೆ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಜಗದೀಪ್ ಧನಕರ್ ಅವರು ಸಮಯ ನಿಗದಿ