ಮಂಗಳೂರು: ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್ಗಳ ಜಾಲಕ್ಕೆ ಝಲ್ವಾಂಗೊ ಡ್ರಗ್ಸ್ ಪೂರೈಕೆ ಮಾಡುತ್ತಾರೆ ಎಂದು
ಶೀರೂರು ಪರ್ಯಾಯ ಮಹೋತ್ಸವ: ಪೂರ್ಣಪ್ರಜ್ಞ ಮ೦ಟಪದಲ್ಲಿ ವೈಭವದ ಭರತನಾಟ್ಯ ಕಾರ್ಯಕ್ರಮವು ಭಾನುವಾರದ೦ದು ಜರಗಿತು. ಚಿತ್ರ; ಟಿ.ಜಯಪ್ರಕಾಶ್ ಕಿಣಿ ಉಡುಪಿ ಕರಾವಳಿಕಿರಣ ಡಾಟ್ ಕಾ೦
ಉಡುಪಿ:ಉಡುಪಿ ಶೀರೂರುಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆಯು ಸಮರ್ಪಣೆಯಾಗುತ್ತಿದ್ದು ಇ೦ದು ಭಾನುವಾರದ೦ದು 2ನೇ ದಿನ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ ಜಿಲ್ಲಾ ಕೇ೦ದ್ರ ಸಹಕಾರಿ ಬ್ಯಾ೦ಕ್ ಹಾಗೂ ಎಲ್ಲಾ ಸಹಕಾರಿಗಳಿ೦ದ ಹೊರೆಕಾಣಿಕೆ ಹಾಗೂ ಉಡುಪಿ ತಾ.ಬ್ರಾಹ್ಮಣ ಸಭಾ,ಧಾರವಾಡ ಶ್ರೀಕೃಷ್ಣ ಭಕ್ತರಿ೦ದಲೂ ಹೊರೆಕಾಣಿಕೆಯನ್ನು ಸಮರ್ಪಿಸುವ ಕಾರ್ಯಕ್ರಮವು
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಪ್ತೋತ್ಸವವು ಶುಕ್ರವಾರದ೦ದು ಆರ೦ಭಗೊ೦ಡಿತು.
ಉಡುಪಿ:ಜ.10: ಜನವರಿ 18 ರಂದು ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶ್ರೀ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಅವರಿಗೆ ಜನವರಿ 9 ರಂದು ಉಡುಪಿಯಲ್ಲಿ ನಡೆದ ಭವ್ಯ ಪುರಪ್ರವೇಶದ ಸಂದರ್ಭದಲ್ಲಿ ಆತ್ಮೀಯ ಮತ್ತು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಕಡಿಯಾಳಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಪ್ರಾರಂಭವಾಗಿ, ವಿದ್ಯುಕ್ತ
2020 ಹಾಗೂ 2021ನೇ ಸಾಲಿನ ‘ಡಾ. ರಾಜ್ಕುಮಾರ್ ಪ್ರಶಸ್ತಿ’ ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ ಅವರಿಗೆ 2020ನೇ ಸಾಲಿನ ಡಾ. ರಾಜ್ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಅತ್ಯಪರೂಪದ ಹವಾಮಾನ ವಿದ್ಯಾಮಾನ ನಡೆಯುತ್ತಿದ್ದು 135 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜನವರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ಹವಾಮಾನ ವ್ಯವಸ್ಥೆಯು ಆಳವಾದ ವಾಯುಭಾರ ಕುಸಿತವಾಗಿ ಏಕೀಕರಿಸಲ್ಪಟ್ಟಿದ್ದು, ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ
ಉಡುಪಿ: ಗುರುವಾರದ ದಿನವಾದ ಇ೦ದು ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳಿಸಲಾಯಿತು.ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ
ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನೆ ನಡೆಸಿ ಜನವರಿ 9 ರಂದು ಶ್ರೀ ಶೀರೂರು ಮೂಲಮಠದಿಂದ ಶ್ರೀರಾಮಚಂದ್ರ ದೇವರ ಮತ್ತು ಶ್ರೀಮುಖ್ಯಪ್ರಾಣರ ದರ್ಶನ ಮಾಡಿಕೊಂಡು ಹೊರಟು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವರ ದರ್ಶನ ಮಾಡಿ ಅಲ್ಲಿಂದ ಮಧ್ಯಾಹ್ನ 3ಗಂಟೆಗೆ ಮೆರವಣಿಗೆಯೊಂದಿಗೆ ಪುರಪದೇಶ