37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಟ್ರಂಪ್ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ಹೇಳಿದೆ. ಟ್ರಂಪ್, ಅಂತರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಬಳಸಿಕೊಂಡು ಭಾರತ ಸೇರಿದಂತೆ ಅನೇಕ ದೇಶಗಳ

ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಗಳಲ್ಲಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ 41 ವರ್ಷದ ಅಜಯ್ ಪ್ರಸಾದ್ ಜಿ ಬಂಧಿತ ಆರೋಪಿ ಈತನ ವಿರುದ್ಧ 3 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಅಜಯ್ ಪ್ರಸಾದ್ ಜಿ ನ್ಯಾನೋ ಫರಾಕ್ಸ್‌ ಇಂಡಿಯಾ ಎಂಬ ಸಂಸ್ಥೆಯ

ಉಡುಪಿ:ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಕರ್ನಾಟಕ

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು

ಉಡುಪಿ:ಫೆ.20:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಸಲಹೆಯನ್ವಯ ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ, ಧ್ವಜಾರೋಹಣ,

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ

ಕೊಪ್ಪಳ: ವಿಶ್ವವಿಖ್ಯಾತ ಹಂಪಿಯ ಬಳಿ ಕಳೆದ ವರ್ಷ ಇಸ್ರೇಲಿ ಪ್ರವಾಸಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಯುವಕನನ್ನು ಕೊಲೆ ಮಾಡಿದ್ದಕ್ಕಾಗಿ ಗಂಗಾವತಿ ಸಿವಿಲ್ ನ್ಯಾಯಾಲಯವು ಸೋಮವಾರ ಮೂವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತೀರ್ಪು ನೀಡಿ, ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ, ಶರಣಬಸವ ಮತ್ತು ಚೈತನ್ಯ ಸಾಯಿ ಅವರಿಗೆ ಮರಣದಂಡನೆ

ನವದೆಹಲಿ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಆರು ದಿನಗಳ ಬಳಿಕ, 22 ವರ್ಷದ ಕರ್ನಾಟಕ ಮೂಲದ ಭಾರತೀಯ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ಕಾಣೆಯಾಗಿದ್ದರು. ಸಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ವಾಣಿಜ್ಯ ದೂತಾವಾಸ