ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.

ಉಡುಪಿ: ಈಗಾಗಲೇ ಯಮಹಾ FZS ಹೈಬ್ರಿಡ್ ದ್ವಿಚಕ್ರ ವಾಹನವನ್ನುತು೦ಬಾ ಗ್ರಾಹಕರು ಖರೀದಿಸಿದ್ದು ಈ ವಾಹನವು ಮೈಲೇಜಿಗೆ ಪ್ರಸಿದ್ಧವಾಗಿದ್ದು ಮೈಲೇಜು ಖಾತರಿಗೋಸ್ಕರ ಯಮಹಾದ ಅಧಿಕೃತ ಮಾರಟಾಗಾರರಾದ ಉಡುಪಿ ಮೋಟರ್ಸ್ ಗು೦ಡಿಬೈಲು ಸ೦ಸ್ಥೆಯು ಗ್ರಾಹಕರಿಗಾಗಿ ಡಿ.21ರ ಭಾನುವಾರ ಬೆಳಿಗ್ಗೆ 9ಗ೦ಟೆಗೆ ಮೈಲೇಜು ಸ್ಪರ್ಧೆಯನ್ನು ಆಯೋಜಿಸಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಪ್ರಾಯೋಜಕರು

ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ

ಉಡುಪಿ:ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಆಡಳಿತದಲ್ಲಿದ್ದ ಬಿಜೆಪಿಯ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಇಲ್ಲದ ನಗರಸಭೆಯ ಆಡಳಿತಕ್ಕೆ ಸಾಕ್ಷಿಯಾಗಿದೆ. ಅದನ್ನು ಮರೆಮಾಚಲು ನಗರಸಭೆಯ ಅಧಿಕಾರಿಗಳ ಸಹಿತ ನಗರ ಸಭೆಯ ನೌಕರರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿ ಉಡುಪಿಯ ಜನರನ್ನು ಜನರನ್ನು ಮೋಸಗೊಳಿಸುವ ತಂತ್ರವನ್ನು ಬಿಜೆಪಿಯ ಮಾಜಿ ಅಧ್ಯಕ್ಷರು ಹಾಗೂ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ

ಬೆಂಗಳೂರು: ಹೊಸ ಹೊಸ ಕ್ಯಾಲೆಂಡರ್ ವರ್ಷ 2026ರ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದು. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಕ್ರಮ ಕೈಗೊಳ್ಳುತ್ತಿವೆ. ಹೊಸ ವರ್ಷ ಆಚರಣೆ ವೇಳೆ ಯಾವುದೇ ಅವಘಡ,

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು‌ ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಗ್ರಾಮದ ಪಡುಕರೆ ನಿವಾಸಿ ದರ್ಶನ್(21), ಸಾಸ್ತಾನ ನಿವಾಸಿ ಕೌಶಿಕ್(21), ಕೋಟತಟ್ಟು ಗ್ರಾಮದ ಅಂಕಿತ(19) ಹಾಗೂ ಕೋಟತಟ್ಟು ಗ್ರಾಮದ ಸುಜನ್(21) ಬಂಧಿತ ಆರೋಪಿಗಳು. ಡಿ.14ರಂದು ಸಂಜೆ ವೇಳೆ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು. ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್