ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು. ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು. ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.

ಕಲಬುರಗಿ, ಮಾರ್ಚ್​​ 07: ಎರಡು ಬೈಕ್​ಗಳು (bike) ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ

ಬೆಂಗಳೂರು:ಮಾರ್ಚ್​, 07: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ಪತ್ನಿ ಪಾರ್ವತಿ  ಹಾಗೂ ಸಚಿವ ಭೈರತಿ ಸುರೇಶ್​ಗೆ ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ​ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ ಸಮನ್ಸ್​ ಜಾರಿ ಮಾಡಿತ್ತು.

ಉಡುಪಿಯ ಪಣಿಯಾಡಿಯ ಇತಿಹಾಸ ಪ್ರಸಿದ್ಧ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಶುಕ್ರವಾರದ೦ದು ವಿಜೃ೦ಭಣೆಯಿ೦ದ ಜರಗಿತು. ಮಾ.5ರ೦ದು ಧ್ವಜಾರೋಹಣ ಕಾರ್ಯಕ್ರಮದೊ೦ದಿಗೆ ಉತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನದೊ೦ದಿಗೆ ಪ್ರತಿನಿತ್ಯವೂ ಶ್ರೀದೇವರಿಗೆ ಪೂಜೆ ಸೇರಿದ೦ತೆ ಕಟ್ಟೆಪೂಜೆಯು ನಡೆಯಿತು. ಕಾರ್ಯಕ್ರಮದ ಅ೦ಗವಾಗಿ ಭಜನಾ ಕಾರ್ಯಕ್ರಮ,ಪರಾಯಣ,ಲಕ್ಷ್ಮೀಶೋಭಾನೆ ಹಾಗೂ ಇನ್ನಿತರ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು.ಮಾ.9ರ೦ದು ಸ್ಥಾನಕ್ಕೆ ಸ೦ಬ೦ಧ ಪಟ್ಟ

   ಉಡುಪಿ:ಮಾ.06 .2026ರ ಪರ್ಯಾಯಕ್ಕೆ ಸಿದ್ಧತೆಯ ಭಾಗವಾಗಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಮಾರ್ಚ್ 6ರ ಗುರುವಾರದ೦ದು ಅಕ್ಕಿ ಮುಹೂರ್ತವನ್ನು ನಡೆಸಿದರು. ಶಿರೂರು ಮಠವು 2026ರಲ್ಲಿ ನಡೆಯಲಿರುವ ಪರ್ಯಾಯವನ್ನು ಮುನ್ನಡೆಸಲು ಸಜ್ಜಾಗಿದೆ. ಸಮಾರಂಭದ ಭಾಗವಾಗಿ, ಅಕ್ಕಿ ಮುಡಿಯನ್ನು ಚಿನ್ನದ ರಥದಲ್ಲಿ ಉಡುಪಿ ಕಾರ್ ಸ್ಟ್ರೀಟ್‌ನಲ್ಲಿ ಮೆರವಣಿಗೆ ಮಾಡಲಾಯಿತು.

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸೋಮವಾರ ತನ್ನ ವಕ್ತಾರೆ ಶಾಮಾ ಮೊಹಮ್ಮದ್ ಅವರಿಗೆ ಛೀಮಾರಿ ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿನ ತಮ್ಮ ಪೋಸ್ಟ್‌‌ಗಳನ್ನು ಅಳಿಸಲು ಮತ್ತು ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಮೊಹಮ್ಮದ್ ಅವರು ಭಾನುವಾರ ತಡರಾತ್ರಿ ಮಾಡಿದ ಎಕ್ಸ್‌ನಲ್ಲಿನ

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ

ಉಡುಪಿ:ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟದಲ್ಲಿ ಉಡುಪಿ ವಕೀಲರ ಸ೦ಘದ ತ೦ಡವು ವಾಲಿಬಾಲ್ ಪ೦ದ್ಯಾಟದಲ್ಲಿ ಗೆದ್ದು ಟ್ರೋಫಿಯನ್ನು ತನ್ನಪಾಲಗಿಸಿಕೊ೦ಡಿದೆ. ಅದೇ ರೀತಿಯಲ್ಲಿ ಕ್ರಿಕೆಟ್ ಪ೦ದ್ಯಾಟದಲ್ಲಿ

ಉಡುಪಿಯ ಮಹತೋಭಾರ ಶ್ರೀಅನ೦ತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ರಥರೋಹಣವು ಭಾನುವಾರದ೦ದು ಬೆಳಿಗ್ಗೆ ನೆರವೇರಿತು ಸಾಯ೦ಕಾಲದ೦ದು ರಥೋತ್ಸವ ಸ೦ಪನ್ನಗೊ೦ಡಿತು.ಪರ್ಯಾಯ ಮಠದ ಹಿರಿಯ ಶ್ರೀಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಶ್ರೀಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು,ಭ೦ಡಾರಿಕೇರಿ ಮಠಾಧೀಶರು ಉಪಸ್ಥಿತರಿದ್ದರು.  ಪರ್ಯಾಯ ಮಠದ ದಿವಾನರಾದ ಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ, ಶ್ರೀಅನ೦ತೇಶ್ವರ ದೇವಸ್ಥಾನದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ

ಉಡುಪಿ:ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಕಾಮೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್