37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೆಂಗಳೂರು: ಜುಲೈ 23: ಪ್ಯಾಕೆಟ್​ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ (Lokayukta Raid) ಅಧಿಕಾರಿಗಳಿಗೆ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ  ಈ ಬಾರಿ ಅತೀ

ಬೆ೦ಗಳೂರು:ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್‌ ಬಳಸದಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್‌

ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ

ಧರ್ಮಸ್ಥಳ: ಬೆಂಗಳೂರಿನ RCB ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದು ಈ ತಂಡವನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು ಧರ್ಮಸ್ಥಳದ

ಬೆಂಗಳೂರು: ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ (ವ್ಯಾಪಾರಿಗಳು) ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ. ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ 'ಜಿಎಸ್ಟಿ ತಿಳಿಯಿರಿ'

ಪಾಟ್ನಾ: ತಮ್ಮ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಕ್ರಮ ವಲಸಿಗರಿಗೆ ಮತ್ತು ನಕಲಿ ಮತದಾರರ ಸೃಷ್ಟಿಸುತ್ತಿದ್ದ ರಾಜಕೀಯ ಪಕ್ಷಗಳ Fake ಆಟಕ್ಕೆ ಕೇಂದ್ರ ಚುನಾವಣಾ ಆಯೋಕ ಚೆಕ್ ಇಟ್ಟಿದ್ದು, ಮಿಸ್ ಆಗಿರುವ 74 ಲಕ್ಷ ಮತದಾರರ ಹುಡುಕಿ ಕೊಡಿ ಎಂದು ರಾಜಕೀಯ ಪಕ್ಷಗಳ ಕೇಳಿದೆ. ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ,

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ

ಉಡುಪಿ:ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮನ ಮೂರ್ತಿಯು ಕಂಚಿನದು ಅಲ್ಲನಕಲಿ ಎಂಬುದು ಎಲ್ಲರಿಗೂ ತಿಳಿದ ವಿಷಯ .ನಕಲಿ ಮೂರ್ತಿಯ ಸೃಷ್ಟಿಕರ್ತರೆ ಇದುವರೆಗೂ ತಾವು ಮಾಡಿದ್ದೆ ಸರಿ ಎಂಬಂತೆ ಹೇಳಿಕೆಯನ್ನು ನೀಡಿರುತ್ತಾರೆ. ಆದರೆ ತನಿಕೆಯಲ್ಲಿ ಅದು ಕಂಚಿನ ಮೂರ್ತಿಯಲ್ಲ ಎಂಬುದು ಸಾಬೀತಾಗಿರುತ್ತದೆ. ಅಂದರೆ ಇವರು ನಮಗೆ ಮೋಸ ಮಾಡಿದ್ದು ಇದು

ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು