ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಭುವನೇಶ್ವರ/ ಪುರಿ: ಭಾನುವಾರ ಬೆಳಗಿನ ಜಾವ ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಭಕ್ತರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ರಥಯಾತ್ರೆಯ ರಥ ಎಳೆಯುವ ಆಚರಣೆ ಮುಗಿದು ಗುಂಡಿಚಾ ದೇವಸ್ಥಾನದ ಮುಂದೆ ಮೂರು ರಥಗಳನ್ನು

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ(SCO)ಯ ರಕ್ಷಣಾ ಸಚಿವರ ಸಭೆಯ ಫಲಿತಾಂಶದ ಡಾಕ್ಯುಮೆಂಟ್ ನಲ್ಲಿ ಭಯೋತ್ಪಾದನೆ ಉಲ್ಲೇಖಿಸಬೇಕು ಎಂದು ಭಾರತ ಬಯಸಿದೆ. ಆದರೆ ಅದು ಒಂದು ಸದಸ್ಯ ರಾಷ್ಟ್ರಕ್ಕೆ ಬೇಕಾಗಿಲ್ಲ ಎಂದು ಶುಕ್ರವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವುದು SCOನ ಮುಖ್ಯ

ಉಡುಪಿ:ಮೂಡನಿಡಂಬೂರು ಗ್ರಾಮದ ಟಿಎಂಎ ಪೈ ಆಸ್ಪತ್ರೆ ಬಳಿಯ ಸ್ಟ್ಯಾಂಡ್‌ನಲ್ಲಿ ಎರಡು ಆಟೋ ಚಾಲಕರ ನಡುವೆ ನಡೆದ ಘರ್ಷಣೆಯ ಪರಿಣಾಮವಾಗಿ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಮೊದಲ ದೂರು ಉಡುಪಿಯ ಕುರ್ಕಾಲುವಿನ ಪ್ರಸಾದ್ (33) ದಾಖಲಿಸಿದ್ದಾರೆ. ಅವರ ಪ್ರಕಾರ, ಜೂನ್ 25 ರಂದು ಸಂಜೆ 6:15 ರ

ಇತ್ತೀಚೆಗೆ ಚೀನಾದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ, ಭಾರತದೊಂದಿಗೆ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ

ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ

ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಡೆಕ್ಕನ್ ಹೆರಾಲ್ಡ್‌ನ ಮಾಜಿ ಸಹ ಸಂಪಾದಕ ಎನ್‌ಸಿ ಗುಂಡೂ ರಾವ್ (78b) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಪುತ್ರಿ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾವ್ ಅವರು

ಅಹ್ಮದಾಬಾದ್: ಅಹಮದಾಬಾದ್​ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು

ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28

ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ