```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಉಡುಪಿ:ಇಡೀ ದೇಶದಲ್ಲಿ ಚುನಾವಣೆಯಲ್ಲಿ ಅಧಿಕಾರವನ್ನು ಪಡೆಯುವುದಕ್ಕಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕೇವಲ ಅಧಿಕಾರಕ್ಕಾಗಿ ಮತದಾರ ಪಟ್ಟಿಯನ್ನೇ. ಚುನಾವಣಾ ಆಯೋಗದ ಬೆಂಬಲದೊಂದಿಗೆ ಮತಗಳತನ ನಡೆದಿರುವುದು ಬಗ್ಗೆ ಸಾಕ್ಷಿ ಸಮೇತ. ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ನಮ್ಮ ಭಾರತ ದೇಶದ ವಿರೋಧ ಪಕ್ಷದ ನಾಯಕರದ ಸನ್ಮಾನ್ಯ ರಾಹುಲ್ ಗಾಂಧಿ ಅವರು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಲಕ್ಷದಿಪೋತ್ಸವವು ನವೆ೦ಬರ್ 7 ಮತ್ತು 8ರ೦ದು ಬಹಳ ವಿಜೃ೦ಭಣೆಯಿ೦ದ ಸ೦ಪನ್ನಗೊ೦ಡಿತು. ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯೊ೦ದಿಗೆ ಆರ೦ಭಗೊ೦ಡ ಕಾರ್ಯಕ್ರಮವು ಶನಿವಾರದ೦ದು ನಡೆಯಿತು. ಶ್ರೀದೇವರನ್ನು ವನಕ್ಕೆ ಕರೆದುಕೊ೦ಡು ಹೋಗಿ ಅಲ್ಲಿ ಸಕಲ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಪ೦ಚಾಮೃತ ಅಭಿಷೇಕ ಹವನ ಕಾರ್ಯಕ್ರಮದೊ೦ದಿಗೆ ಮಹಾಪೂಜೆ ಹಾಗೂ ರಾತ್ರಿ ಕೆರೆ ಉತ್ಸವ,ಪೇಟೆ

ತುಮಕೂರು: ಶೈಕ್ಷಣಿಕ ನಗರಿ ಎಂದೇ ಪ್ರಸಿದ್ದವಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ನ್ನು ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಲೋಕಾರ್ಪಣೆ ಮಾಡಿದರು. ನೂತನವಾಗಿ ನಿರ್ಮಿಸಲಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನಸಿರಿ ಶೈಕ್ಷಣಿಕ ಭವನ ಹಾಗೂ ಇತರ ಕಟ್ಟಡಗಳನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ನಂತರ ಮಾತನಾಡಿದ ರಾಜ್ಯಪಾಲರಾದ ಥಾವರ್‌ಚಂದ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಿರಿಯ ವೇಗಿ ಮಹಮದ್ ಶಮಿ ಮಾಜಿ ಪತ್ನಿ ವಿಚ್ಛೇದನ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜೀವನ ನಿರ್ವಹಣೆಗೆ ತಿಂಗಳಿಗೆ 4 ಲಕ್ಷ ರೂ ಹಣ ಸಾಲುವುದಿಲ್ಲ.. ಎಂದು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಭಾರತ ತಂಡ ಸೇರ್ಪಡೆಗೆ ಹರಸಾಹಸ ಪಡುತ್ತಿರುವ ಭಾರತ ತಂಡದ ಸ್ಟಾರ್ ಆಟಗಾರ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು

ಬೆಂಗಳೂರು: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ,

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಮಠಕ್ಕೆ ಭಾರತದ ಪ್ರಧಾನಮ೦ತ್ರಿಯವರಾದ ನರೇ೦ದ್ರ ಮೋದಿಯವರು ನವೆ೦ಬರ್ 28ರ೦ದು ಆಗಮಿಸಲಿದ್ದು ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಪೂರ್ವ ತಯಾರಿಯನ್ನು ಸರಕಾರಿ ಇಲಾಖೆ ಹಾಗೂ ಶ್ರೀಕೃಷ್ಣಮಠದ ಪರ್ಯಾಯ ಮಠವಾದ ಪುತ್ತಿಗೆ ಮಠದ ವ್ಯವಸ್ಥಾಪಕರು ನಡೆಸುತ್ತಿದ್ದಾರೆ. ಮೋದಿಯವರು ದೆಹಲಿಯಿ೦ದ ವಿಶೇಷ ವಿಮಾನದ ಮೂಲಕವಾಗಿ ಮ೦ಗಳೂರು ವಿಮಾನ ನಿಲ್ದಾಣಕ್ಕೆ ಬ೦ದು

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇಂದು ಮಧ್ಯಾಹ್ನದ ನಂತರ ಅವಳಿ ಜಿಲ್ಲೆಯಲ್ಲಿ ಬಂದ್ ಅಥವಾ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಷರತ್ತು ವಿಧಿಸಿದ್ದರು. ಅದರಂತೆ ವಿಜಯಪುರ

ಉಡುಪಿ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಶುಕ್ರವಾರದ ದಿನವಾದ ಇ೦ದು ಜರಗಿತು.ಈ ಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಮಾಡಲಾಗಿರುವ ನೋಟ