Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು

ಉಡುಪಿ:‌ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದು ಗುರುವಾರದ೦ದು ಮಾಡಲಾಗಿರುವ ಅಲ೦ಕಾರದ ಸು೦ದರ ನೋಟ

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ

ಶಿರಸಿ:ಮೇ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಇಂದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಇಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಇದ್ದಕ್ಕಿದ್ದಂತೆ ಅಕಾಲಿಕವಾಗಿ ಮಳೆ

ಕಳೆದ ಕೆಲವು ತಿಂಗಳುಗಳಿಂದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶಿಖರ್ ಧವನ್ (Shikhar Dhawan) ಅವರ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ. ಧವನ್, ಐರ್ಲೆಂಡ್‌ ಮೂಲದ ಸೋಫಿ ಶೈನ್ (Sophie Shine) ಅವರೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಬಗ್ಗೆ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ ಸೋಫಿ,

ಕಲ್ಯಾಣಪುರ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಕಟ್ಟಡದ ಕಾಮಗಾರಿಯು ಬಿರುಸಿನಿ೦ದ ನಡೆಯುತ್ತಿದೆ. ಮೇ.25ರಭಾನುವಾರದ೦ದು ಈ ಕಾರ್ಯಕ್ರಮದ ಹೊರೆಕಾಣಿಕೆ ಸಮರ್ಪಣೆಯ ಕಾರ್ಯಕ್ರಮವು ಊರ-ಪರವೂರ ಭಕ್ತಾಭಿಮಾನಿಗಳಿ೦ದ ನಡೆಯಲಿದ್ದು ಈಗಾಗಲೇ ಈ ಕಾರ್ಯಕ್ರಮ ಸಿದ್ದತೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದಿ೦ದ ದೇವಸ್ಥಾನದವರೆಗೆಗೂ ತಗಡಿನ

ಉಡುಪಿ:ಮೇ.20, ಉಡುಪಿಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ರವಾನೆ ಮಾಡಲಾಗಿದೆ. ಅದರಂತೆ ಇಂದು ಮುಂಜಾನೆಯಿಂದಲೇ ವರ್ಷಧಾರೆ ಆಗುತ್ತಿದೆ. ಸತತ