ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಕೊನೆಗೂ ತಮ್ಮ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ್ದಾರೆ. ಸಿಡ್ನಿಯಲ್ಲಿ ನಡೆದ  ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ಜಪಾನ್‌ನ ಯುಶಿ ತನಕಾ ಅವರನ್ನು ನೇರ ಗೇಮ್‌ಗಳಲ್ಲಿ ಸೋಲಿಸಿ ಲಕ್ಷ್ಯ ಗೆದ್ದರು. ಜಪಾನ್‌ನ ಯುಶಿ ತನಕಾ ಅವರನ್ನು 21-15, 21-11 ಅಂತರದಿಂದ ಸೋಲಿಸಿದ ಲಕ್ಷ್ಯ ಕೇವಲ

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ

ಸಾಂಗ್ಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆ ಮುಂದೂಡಿಕೆಯಾಗಿದೆ. ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ಸಮಾರಂಭ ಹಠಾತ್ ಮುಂದೂಡಿಕೆಯಾಗಿದೆ. ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು

ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ  ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್

ಬೆಂಗಳೂರು: ಲೇಖಕ ಡಾ. ನಟರಾಜ್ ತಲಘಟ್ಟಪುರ ಅವರ 'ಬಣ್ಣ ಮೆಚ್ಚಿದವರು' ಕನ್ನಡ ನಾಟಕದ ಇಂಗ್ಲೀಷ್ ಅನುವಾದ 'ಅಡ್ಮೈರರ್ಸ್ ಆಫ್ ಕಲರ್' ಮತ್ತು ಹಿಂದಿ ಅನುವಾದ 'ರಂಗೋನ್ ಕೆ ಉಪಾಸಕ್'' ಕೃತಿಗಳು ಸೇರಿದಂತೆ ಐದು ಕೃತಿಗಳನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರು ಶನಿವಾರ ಸಂಜೆ ಲೋಕಾರ್ಪಣೆ ಮಾಡಿದರು. ಜಯನಗರ

ಗಾಜಾ: ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಮತ್ತೊಮ್ಮೆ ಉಲ್ಲಂಘನೆಯಾಗಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಡಜನ್ ಗಟ್ಟಲೇ ಜನರು ಗಾಯಗೊಂಡಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ 24 ಜನರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ

ಉಡುಪಿ:ಶ್ರೀವಿಬುಧೇಶತೀರ್ಥ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್(ರಿ)ಉಡುಪಿ ಇದರ ಆಶ್ರಯದಲ್ಲಿ ಇದೇ ತಿ೦ಗಳ ನವೆ೦ಬರ್ 27ರ ಗುರುವಾರದ೦ದು ಉಡುಪಿಯ ಕಲ್ಸ೦ಕದ ಬಡಗುಪೇಟೆಯಲ್ಲಿರುವ ಅದಮಾರು ಮಠದ ಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ "ಅತಿಥಿಗೃಹ" ಸಮುಚ್ಚಾಯಕ್ಕೆ ಭೆಳಿಗ್ಗೆ 9.20ಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಸಕಲ ಧಾರ್ಮಿಕ ಪೂಜಾವಿಧಿ-ವಿಧಾನಗಳೊ೦ದಿಗೆ ಅದಮಾರು ಮಠದ ಹಿರಿಯ ಶ್ರೀಪಾದರಾದ ಪರಪೂಜ್ಯ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ಕಲಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ತೆ೦ಕಪೇಟೆ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ "ಭಜನಾ ಸ೦ಧ್ಯಾ"ಕಾರ್ಯಕ್ರಮವು ಶುಕ್ರವಾರ ಮತ್ತು ಶನಿವಾರದ೦ದು ಜರಗಿತು.  ಖ್ಯಾತ ಭಜನಾ ಕಲಾವಿದರಾದ ಮ೦ಗಳೂರಿನ ಶ್ವೇತಾ ಕಾಮತ್, ಕಾರ್ಕಳದ ಶ್ರೀಮತಿ ಆರತಿ ಪೈ, ಸಾಕ್ಷಿ ಕಾಮತ್ ಉಡುಪಿ ಇವರಿ೦ದ ನಡೆಯಿತು. ಕಾರ್ತಿಕ್ ಕಾಮತ್ ತಬಲ,ರಾಘವೇ೦ದ್ರ

ಉಡುಪಿ: ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಆಶ್ರಯದಲ್ಲಿ ದೈವಸ್ಥಾನದ ಜೀರ್ಣೋದ್ದಾರದ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ವಿಜ್ಞಾಪನೆ ಪತ್ರವನ್ನು ಶನಿವಾರದ೦ದು ದೇವಸ್ಥಾನದ ಶರ್ವಾಣಿ ಸಭಾಗ೦ಣದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಭಾಶ್ಚ೦ದ್ರ ಹೆಗ್ಡೆಯವರು ಬಿಡುಗಡೆಮಾಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,