``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, ವಾಹನ ವಾಶ್​​ ಕೇಂದ್ರಕ್ಕೂ ಹಬ್ಬಿದೆ. ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ತೆಂಕುತಿಟ್ಟಿನಲ್ಲೂ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಸುಕಿನ ಜಾವ ಇಹಲೋಕ ತ್ಯಜಿಸಿದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. 46 ವರ್ಷಗಳ

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್(23ವ) ಹತ್ಯೆ ಪ್ರಕರಣದ ಆರೋಪಿ ಫಯಾಜ್ ಬಾಬಾಸಾಹೇಬ್ ಖೊಂಡಾನಾಯಕ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅದರಂತೆ ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ತನಿಖೆ ಆರಂಭವಾಗಿತ್ತು. ಹೆಚ್ಚಿನ ಮಾಹಿತಿ

ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಈ ಭಾಗದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಶಿವಸೇನೆ (ಯುಬಿಟಿ)

ನನಗೆ ಕೇವಲ 100 ದಿವಸ ಅಧಿಕಾರ ನೀಡಿ ನಾನು ನಮ್ಮ ದೇಶವನ್ನು ಹಾಗೂ ನಮ್ಮ ದೇಶದ ಜನಸಾಮಾನ್ಯರನ್ನು ಕೇವಲ 100 ದಿವಸಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೇನೆ ನಮ್ಮ ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುತ್ತೇನೆ ವಿದೇಶದಲ್ಲಿ ಇರುವಂತಹ 16 ಲಕ್ಷ ಕೋಟಿ ಕಪ್ ಹಣವನ್ನು ತಂದು ದೇಶದ ಪ್ರತಿಯೊಬ್ಬರ ಜನಸಾಮಾನ್ಯರು ಬ್ಯಾಂಕ್

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ

ಯಾದಗಿರಿ, ಏ.23: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಇಬ್ಬರು ನಗನೂರು ಗ್ರಾಮದವರಾದರೆ, ಇನ್ನೋರ್ವ ಬಾಲಕ ಖಾನಾಪುರ ಗ್ರಾಮದ‌ ನಿವಾಸಿ. ಮೃತ ಮೂವರು

ಚಿತ್ರದುರ್ಗ, ಏ.23: ಫೋಕ್ಸೋ ಪ್ರಕರಣ  ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ.

ಉಡುಪಿ:ಏ. 23: ''ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಆಂದೋಲನ ಮತ್ತು 'ಗೋ ಬ್ಯಾಕ್' ಚಳವಳಿಯ ಮೂಲಕ ವಾಪಸ್ ಕಳುಹಿಸಿದ್ದಕ್ಕಾಗಿ ನಾನು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ತೇಜಸ್ವಿನಿ ಗೌಡ ಹೇಳಿದರು. ಕಾಪುನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವು ನಮ್ಮ

ತೈಪೆ, ಏ.23: ತೈವಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ.< ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಎರಡು ಬಾರಿ ಪ್ರಬಲ ಭೂಕಂಪನಗಳು ಸಂಭವಿಸಿವೆ. ಜೊತೆಗೆ ಹುವಾಲಿಯನ್‌