ಹೈದರಾಬಾದ್: ಮೇ 18: ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ
ವಾಷಿಂಗ್ಟನ್:ಮೇ 18: ಅಮೆರಿಕದಾದ್ಯಂತ ರಣಭೀಕರ ಬಿರುಗಾಳಿ(Storm)ಯಿಂದಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಆಗ್ನೇಯ ಕೆಂಟುಕಿಯಲ್ಲಿ ಸುಂಟರಗಾಳಿಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರು ಸೇರಿದ್ದಾರೆ. ಕೆಂಟುಕಿಯಲ್ಲಿ ಸಂಭವಿಸಿದ ವಿನಾಶಕಾರಿ ಸುಂಟರಗಾಳಿಯು ಮನೆಗಳನ್ನು ಹಾನಿಗೊಳಿಸಿತು, ವಾಹನಗಳನ್ನು ಉರುಳಿಸಿತು ಮತ್ತು ಅನೇಕ ಜನರನ್ನು ನಿರಾಶ್ರಿತರನ್ನಾಗಿ ಮಾಡಿತು. ಹದಿನೇಳು ಸಾವುಗಳು ರಾಜ್ಯದ ಆಗ್ನೇಯದಲ್ಲಿರುವ ಲಾರೆಲ್ ಕೌಂಟಿಯಲ್ಲಿ
ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು. ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ
ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್ ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು
ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ
ಉಡುಪಿ: ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಬುಧವಾರದ೦ದು ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ಜರುಗಿತು. ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ
ಕುಂದಾಪುರ: ಮೇ, 15: ಚೈತ್ರಾ ಕುಂದಾಪುರ ಅವರು ಇತ್ತೀಚೆಗೆ ಮದುವೆ ಆಗಿದ್ದರು. ಈ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ವರಿಸಿದ್ದಾರೆ. ಇಬ್ಬರೂ ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟವರು. ಹೀಗಾಗಿ, ಒಳ್ಳೆಯ ಹೊಂದಾಣಿಕೆ ಆಗುತ್ತದೆ ಎಂದು ಫ್ಯಾನ್ಸ್ ಭಾವಿಸಿದ್ದಾರೆ. ಹೀಗಿರುವಾಗಲೇ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ
ಉಡುಪಿ:ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್. ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊಳ್ಳಲಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು