```````````````````````````ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ ಮ೦ಗಲೋತ್ಸವದತ್ತ-ಉರುಳು ಸೇವೆಯ ಬಳಿಕ ಕೊನೆಯ ಕಾಕಡಾರತಿ ವಿಜೃ೦ಭಣೆಯಿ೦ದ ಸ೦ಪನ್ನ````````````````````

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿಯನ್ನೇ ಕೊಂದು ಸಹಜ ಸಾವು ಎಂದು ಬಿಂಬಿಸಿ ಕುಟುಂಬಸ್ಥರನ್ನು ನಂಬಿಸಿದ್ದ ಖತರ್ನಾಕ್​ ವೈದ್ಯ​ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು. ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವರದಿಯಾಗಿದ್ದು, ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ.

ಹಾಸನ: ಆರ್.ಎಸ್.ಎಸ್ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ಕೊಟ್ಟು ನಡೆಸುತ್ತಿರುವ ಎಲ್ಲಾ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಯೋಜನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಗಳ ನಿರ್ಬಂಧದ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು ಅದರ ಬಗ್ಗೆ ಮಾಹಿತಿ

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್ ವೇಗಿ ಮಹಮದ್ ಶಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ

ಬೆಂಗಳೂರು, (ಅಕ್ಟೋಬರ್ 14): ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ (IPS Alok Kumar) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ (Phone Tapping Case) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ ಅವರ ಬಡ್ತಿ ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ

ಬಿಜಾಪುರ: ಛತ್ತೀಸಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮರೆಮಾಡಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆಜಿಬಿ ತಪ್ಪಲಿನ ಪ್ರದೇಶದ ತಲ್ಪಾಡಾ ಬೇಸ್ ಕ್ಯಾಂಪ್‌ನ ಕೋಬ್ರಾ 206, ಸಿಆರ್‌ಪಿಎಫ್ 229, 153, ಮತ್ತು 196 ರ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಕಾರ್ಯಾಚರಣೆಯ ಸಮಯದಲ್ಲಿ,

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ,