ದೇಶದ ಆರ್ ಬಿ ಐಯು ಇತ್ತೀಚಿನ ದಿನಗಳ ಹಿ೦ದೆ ಹಣಕಾಸುವರ್ಗಾವಣೆಯಲ್ಲಿ ವ್ಯವಸ್ಥೆಯಲ್ಲಿ ಹೊಸ ನೀತಿಯೊ೦ದನ್ನು ಜಾರಿಗೆ ತ೦ದಿದ್ದು ಇದರಿ೦ದಾಗಿ ಬ್ಯಾ೦ಕ್ ವ್ಯವಹಾರದ ಮೇಲೆ ದೊಡ್ದ ಪರಿಣಾಮವನ್ನು೦ಟುಮಾಡಿದೆ. ಈ ಹೊಸ ನೀತಿ ಎಲ್ಲಾ ಬ್ಯಾ೦ಕ್ ಗ್ರಾಹಕರಿಗೆ ದೊಡ್ಡ ತಲೆನೋವನ್ನು೦ಟು ಮಾಡಿದೆ, ಮಾತ್ರವಲ್ಲದೇ ಬ್ಯಾ೦ಕ್ ಖಾತೆಯ ಗ್ರಾಹಕರು ತಮ್ಮ ತಮ್ಮ ಹಣಕಾಸಿನ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗದಗದ ಹುಡ್ಕೋ ಕಾಲನಿಯ ನಿವಾಸಿಗಳಾದ ಸುರೇಶ ಬಸವಣೆಪ್ಪ
ಕೊಲ್ಲಂ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನೆಡುವತೂರಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ
ಪುತ್ತೂರು :ಸೇಡಿಯಾಪು ಕೂಟೇಲು ಸಮೀಪ ಶಾಲೆ ಮುಗಿಸಿ ತೆರಳುತ್ತಿರುವಾಗ ಹೆಜ್ಜೇನು ದಾಳಿಯಿಂದ ಮೂವರು ಗಾಯಗೊಂಡಿದ್ದು, ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ(7) ಮೃತ ಬಾಲಕಿ. 5ನೇ ತರಗತಿಯ ವಿದ್ಯಾರ್ಥಿ
ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ
ದುರ್ಗಾಪುರ: ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ
ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ
ಕಾರ್ಕಳ:ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನಲೆ ಮನನೊಂದ ಯುವಕನೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್ನ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಮೃತನನ್ನು ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ.
ಬೆಂಗಳೂರು: ಇಲ್ಲಿನ ಪಬ್ನ ಶೌಚಾಲಯದೊಳಗೆ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಗುರುವಾರ ರಾತ್ರಿ ಅವರು
ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಉಲ್ಲಂಘನೆ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್ಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ