ಬೆಂಗಳೂರು: ಹೆಚ್ಚುತ್ತಿರುವ ಸಾರ್ವಜನಿಕರ ಒತ್ತಡ, ಕಾನೂನು ದೂರುಗಳು ಮತ್ತು ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣದ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಟನೆಗಳಿಗೆ ಸ್ಪಂದಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂತಿಮವಾಗಿ ತನ್ನ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧ ನಿರ್ಣಾಯಕ ಶಿಸ್ತುಕ್ರಮವನ್ನು ಪ್ರಾರಂಭಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ಕಟ್ಟುನಿಟ್ಟಿನ ಆದೇಶದ ಮೇರೆಗೆ
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಬೆಳ್ತಂಗಡಿ:ಜೂ. 16. ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ
ಉಡುಪಿ: ಉಡುಪಿ ನಗರದ ಬೈಲಕೆರೆಯಲ್ಲಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಇಂದು ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಶಾಲೆಯಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಇ-ಮೇಲ್ ಸ್ವೀಕೃತವಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸರು ಇಡಿ ಶಾಲೆಯನ್ನು ಸುಪರ್ದಿಗೆ ಪಡೆದು ವಿಧ್ವಂಸಕ
ಅಹಮದಾಬಾದ್:ಜೂ.16, ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ
ಚಂಡೀಗಢ:ಜೂ. 16.ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣ ಮೂಲದ ಮಾಡೆಲ್ ಶೀತಲ್ ಶವ ಪತ್ತೆಯಾಗಿದೆ. ಹರಿಯಾಣದ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು
ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1,
ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು
ಕಲಬುರಗಿ: ಕೋರ್ಟ್ ಹಾಲ್ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ