ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ
ಪಾಟ್ನಾ: ರೋಸ್ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ
ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇಂದು
ವಿಶ್ವದೆಲ್ಲೆಡೆಯಲ್ಲಿ ಮಾರುಕಟ್ಟೆಯಲ್ಲಿ ಹಳದಿ ಲೋಹ(ಚಿನ್ನ)ದ ದರವು ಗಗನಕ್ಕೇರಿ ನಿ೦ತಿದೆ. ಕೊ೦ಡುಕೊಳ್ಳುವವರು ಸಹ ಅಷ್ಟೇ ಕಡಿಮೆಯಾಗುತ್ತಿದ್ದಾರೆ. ಭಾರತದಲ್ಲಿ ಆಮದು ಚಿನ್ನವೇ ಹೆಚ್ಚಾಗಿದ ಕಾರಣದಿ೦ದ ಈ ರೀತಿ ಚಿನ್ನದ ಬೆಲೆ ಗಗನಕ್ಕೇರಿದೆ ಎ೦ದು ಹೇಳಲಾಗುತ್ತಿದೆ. ಒ೦ದೆಡೆ ಮದುವೆ ಶುಭ ಸಮಾರ೦ಭಗಳ ಸ೦ಖ್ಯೆ ಕಡಿಮೆಯಾಗಿದೆ. ಒನ್ ಗ್ರಾ೦ ಚಿನ್ನದ ಆಭರಣಗಳತ್ತ ಜನರು ಹೆಚ್ಚು ಮಾರುಹೋಗುತ್ತಿದ್ದಾರೆ.
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್ಆರ್ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಜನಸಾಮಾನ್ಯರ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ .ಮತ್ತು ಅದರ ಸಂಬಂಧಪಟ್ಟ ಸಚಿವರು . ಮತ್ತು ಲೋಕಸಭಾ ಸದಸ್ಯರು .ಕೇಂದ್ರದ ಮೋದಿ ಸರಕಾರದಿಂದ ಜನಸಾಮಾನ್ಯರು ರಸ್ತೆಯಲ್ಲಿ ಬಿದ್ದು ಸಾಯುತ್ತಿದ್ದಾರೆ ಇದನ್ನು ಕೇಳುವ ಗತಿಯೇ ಇಲ್ಲದಂತ
ಉಡುಪಿ: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇದೇ ಫೆ. 14 ಮತ್ತು 15ರಂದು ‘ಶಿವಪಾಡಿ ವೈಭವ’ ಅದ್ದೂರಿಯಾಗಿ ನಡೆಯಲಿದೆ ಎಂದು ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಬ್ಯಾಂಕಾಕ್: ಥೈಲ್ಯಾಂಡ್ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ