Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಕೋಲ್ಕತಾ: ಶಿಕ್ಷಕರ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, 25,000 ಶಿಕ್ಷಕರನ್ನು ಗುರುವಾರ ವಜಾಗೊಳಿಸಿದೆ. ಹೌದು.. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 25,000 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯನ್ನು ರದ್ದುಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್

ಮಂಡ್ಯ, ಏಪ್ರಿಲ್​ 03: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ

ಜೈಪುರ: ರಾಜಸ್ಥಾನದ ಬೀವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಕಾರ್ಖಾನೆ ಮಾಲೀಕ ಮತ್ತು ಇತರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಬಡಿಯಾದ ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ

ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹಾಗೂ ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರಗಳ ನಡೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ತರಾಟೆಗೆ ತೆಗೆದುಕೊಂಡಿದೆ. ಪ್ರಯಾಗ್ ರಾಜ್ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರ ಬಲಪ್ರಯೋಗದ ಮೂಲಕ ತೆರವು ಕಾರ್ಯಾಚರಣೆಗಳನ್ನು ಕೈಗೊಂಡಿದೆ

ಜಾರ್ಖಂಡ್: ಜಾರ್ಖಂಡ್​ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಸಾಹಿಬ್​ಗಂಜ್​ನ ಬರ್ಹೆತ್​ನ ಎನ್‌ಟಿಪಿಸಿ ಗೇಟ್ ಬಳಿ ಎರಡು ಸರಕು ರೈಲುಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಆದ್ರೆ ಈ ಅಪಘಾತದಲ್ಲಿ ಕಾರ್ಮಿಕನೊಬ್ಬ ಕಾರ್ಮಿಕ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಮಾಹಿತಿ ನೀಡಿದ

ಅಹಮದಾಬಾದ್: ಗುಜರಾತಿನ ಬನಸ್ಕಾಂತ ಬಳಿಯಿರುವ ದೀಸಾದಲ್ಲಿನ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, 17 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದೀಶಾ ಪುರಸಭೆಯ ಅಗ್ನಿಶಾಮಕ ಸಿಬ್ಬಂದಿ ಮತ್ತು 108 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಪಟಾಕಿ ತಯಾರಿಕೆಗೆ ಬಳಸುತ್ತಿದ್ದ

ಉಡುಪಿ:ಮಾ.30: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಪುರಾಣ ಪ್ರಸಿದ್ಧ " ಗಿಂಡಿನರ್ತನ ಸೇವೆ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ 125ದಿನಗಳ ಅಖಂಡ ಹರಿ ನಾಮ ಸಂಕೀರ್ತನೆಯ ಸುಸಂದರ್ಭದಲ್ಲಿ ಸದ್ಗುರು ಪ್ರಾತಃಸ್ಮರಣೀಯ ಶ್ರೀ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಸುಸಂದರ್ಭದಲ್ಲಿ , ಹಾಗೂ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯ ಪರ್ವಕಾಲದಲ್ಲಿ ಮಾರ್ಚ್ 30 ಆದಿತ್ಯವಾರ ರಾತ್ರಿ ಆಮ್ಕಾ ಸೌಭಾಗ್ಯ ಧನ

ಉಡುಪಿ:ಮಾ,31: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇಲ್ಲಿನ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಕ್ಕೆ ಯುಗಾದಿಯ ಹಬ್ಬದ ಪರ್ವಕಾಲದಲ್ಲಿ ಸೋಮವಾರ ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು