ಮಂಗಳೂರು: ಸತತ ಕೊಲೆಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆಗೊಳಿಸಿದೆ. 2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014
ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಲಿದ್ದು
ಚಂಡೀಗಢ: ಪಂಜಾಬ್ನ ಶ್ರೀ ಮುಕ್ತ್ಸರ್ ಸಾಹಿಬ್ನಲ್ಲಿರುವ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಂಬಿಯ ಉಪ
ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ ನಟ ಶ್ರೀಧರ್ ನಾಯಕ್ ಕೊನೆಯುಸಿರು ಎಳೆದರು. ಈಗ ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್ಎಸ್ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80
ಉಡುಪಿ: ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಸರಿಯಾದ ಸೆಟ್ ಬ್ಯಾಕ್ ಇಲ್ಲದೆ ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಬನ್ನಂಜೆ ಹಾಗೂ ಸಿರಿಬೀಡು ವಾರ್ಡ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 169A ಇದರ ಪಕ್ಕದಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಇದಕ್ಕೆ ಸಮರ್ಪಕವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ . ಉಡುಪಿಯ
ಕುವೈತ್: ಮೇ 28: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್ಗೆ ತೆರಳಿದ್ದರು. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್
ಶಿಲ್ಲಾಂಗ್:ಮೇ 28: ಹನಿಮೂನ್ ಗೆಂದು ಇಂದೋರ್ ನಿಂದ ಮೇಘಾಲಯದ ಶಿಲ್ಲಾಂಗ್ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್ ರಘುವಂಶಿ ಜತೆ ಶಿಲ್ಲಾಂಗ್ ತೆರಳಿದ್ದರು. ಮೇ 11ರಂದು ಅವರು
ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ. ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು.
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮೇ 28ರ ಬುಧವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರದ ಸು೦ದರ ನೋಟ