ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್
ಬಳ್ಳಾರಿ: ಯಮಹಾ ಕಂಪನಿಯ ಬೈಕ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆಯಲ್ಲೇ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ನಡೆದಿದೆ. ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ
ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ T20I ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 100 ವಿಕೆಟ್ಗಳನ್ನು ತಲುಪಿದ ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಅವರು ಹಂಚಿಕೊಂಡಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1000 ರನ್ ಹಾಗೂ 100 ವಿಕೆಟ್ಗಳನ್ನು ಪಡೆದ ವಿಶ್ವದ ಮೊದಲ
2026ರ ಜನವರಿ18ರಿ೦ದ 2028ರ ಜನವರಿ 17 ರವರೆಗೆ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಪೂಜೆಯನ್ನು ಸಲ್ಲಿಸುವುದರೊ೦ದಿಗೆ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನೇರಲಿರುವ ಶ್ರೀ ಶೀರೂರು ಮಠದ 32ನೇ ಯತಿಗಳಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಭಾನುವಾರ ಡಿ.14ರ೦ದು ಧಾನ್ಯಮುಹೂರ್ತ ಹಾಗೂ ಶಿಖರ ಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ಆರ೦ಭದಲ್ಲಿ ಪೀಠದ ದೇವರಿಗೆ ಹಾಗೂ
ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ
ಈಗ ಚಳಿಗಾಲ ಹೊರಗೆ ವಾತಾವರಣದಲ್ಲಿ ದಟ್ಟ ಮಂಜು ಕವಿದಿರುತ್ತದೆ. ಹರಿಯಾಣದ ಹೆದ್ದಾರಿಗಳಲ್ಲಿ ಇಂದು ಭಾನುವಾರ ಮುಂಜಾನೆ ದಟ್ಟವಾದ ಮಂಜು ಕವಿದಿದ್ದರಿಂದ ಎರಡು ಪ್ರಮುಖ ಅಪಘಾತಗಳಲ್ಲಿ ಹಲವಾರು ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದ್ದು ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹರ್ಯಾಣದ ಹಿಸಾರ್ನಲ್ಲಿ, ರಾಷ್ಟ್ರೀಯ ಹೆದ್ದಾರಿ 52 ರ ಧಿಕ್ತಾನಾ ಮೋಡಾದಲ್ಲಿ ಬೆಳಗ್ಗೆ 8
ಕೋಲ್ಕತ್ತಾ: ಮೂರು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಶನಿವಾರ ಬೆಳಗ್ಗೆ ಕೋಲ್ಕತ್ತಾಗೆ ಆಗಮಿಸಿದ್ದು, ಅರ್ಜೆಂಟೀನಾದ ಸೂಪರ್ಸ್ಟಾರ್ ನನ್ನು ಸ್ವಾಗತಿಸಲು ಚಳಿಯನ್ನು ಲೆಕ್ಕಿಸದೇ ಸಾವಿರಾರು ಫುಟ್ಬಾಲ್ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಕಾಯುತ್ತಿದ್ದರು. ಕೋಲ್ಕತ್ತಾ ಸಂಪೂರ್ಣ ಮೆಸ್ಸಿ ಮಯವಾಗಿತ್ತು. ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ
ಕೊಚ್ಚಿ: ನಟಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಶಿಕ್ಷೆ ಪ್ರಕಟಿಸಿದ್ದಾರೆ. ಲೈಂಗಿಕ ಕೃತ್ಯಕ್ಕೆ ಸುಫಾರಿ ನೀಡಿದ್ದಕ್ಕಾಗಿ ದೇಶದಲ್ಲಿ
ಜಪಾನ್: ಡಿ. 12ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ
ಗುವಾಹಟಿ: ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮೆಟೆಂಗ್ಲಿಯಾಂಗ್ ಬಳಿ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 18 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಿಸೆಂಬರ್ 8 ರ ರಾತ್ರಿಯೇ ಈ ದುರ್ಘಟನೆ ನಡೆದಿದೆ. ಆದರೆ ಗಾಯಗೊಂಡು ಬದುಕುಳಿದ ಓರ್ವ ಸಂತ್ರಸ್ತ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ಶಿಬಿರ ತಲುಪಿ ಘಟನೆಯನ್ನು