ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು.ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 9480641998, 9483301698, 8748058569, 9901866998 ಸ್ಥಳ :
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ
ಶ್ರೀವೆ೦ಕಟರಮಣ ದೇವಸ್ಥಾನ ಕರ೦ಬಳ್ಳಿಯಲ್ಲಿ ಏಪ್ರಿಲ್ 3ರಿ೦ದ 11ರವರೆಗೆ ಜರಗಲಿರುವ ಋಕ್ ಸಂಹಿತಾ ಯಾಗ ಮತ್ತು ಭಾಗವತ ಸಪ್ತಾಹಕ್ಕೆ ಹೊರೆಕಾಣಿಕೆ ಸಮರ್ಪಣೆಯು ಬುಧವಾರದ೦ದು ಉಡುಪಿಯ ಶ್ರೀಕೃಷ್ಣಮಠದ ಮು೦ಭಾಗದಿ೦ದ ಅದ್ದೂರಿಯ ಮೆರವಣಿಗೆಯಲ್ಲಿ ಕರ೦ಬಳ್ಳಿ ದೇವಸ್ಥಾನಕ್ಕೆ ತಲುಪಿತು. ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವವರ್ಧನಶ್ರೀಪಾದರು ಓ೦ಕಾರ ಧ್ವಜವನ್ನು ಹಾರಿಸುವುದರೊ೦ದಿಗೆ ಚಾಲನೆಯನ್ನು ನೀಡಿದರು. ಪ್ರಮುಖರಾದ ಕೆ.ರಘುಪತಿ ಭಟ್,ದಿವಾಕರ ಐತಾಳ್,ರಮೇಶ್
ಹುಣಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಒಣಗಿದ ದಾಸವಾಳದ ಹೂವನ್ನು ನುಂಗಿದ ಪರಿಣಾಮ, ಆರೂವರೆ ತಿಂಗಳ ಹಸುಗೂಸು ಉಸಿರುಗಟ್ಟಿ ಮೃತಪಟ್ಟಿರುವ ಅತ್ಯಂತ ದುರದೃಷ್ಟಕರ ಘಟನೆ ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು. ಶನಿವಾರ ಚಿನ್ಮಯಿ ತನ್ನ ಅಣ್ಣನೊಂದಿಗೆ ಮನೆಯ
ಟೆಹ್ರಾನ್: ಪೂರ್ವ ಏಷ್ಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿದ್ದ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ. ಹೌದು.. ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆಯನ್ನು ಅವಾಸ್ತವಿಕ, ಅಸಮಂಜಸ ಎಂದು ಇರಾನ್ ಕಿಡಿಕಾರಿದ್ದು ಈ ಬಗ್ಗೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಸೋಮವಾರ,
ಅಮೆರೀಕಾ,ಇಸ್ರೇಲ್- ಇರಾನ್ ಯುದ್ಧದಿ೦ದಾಗಿ ವಿವಿಧ ದೇಶಗಳಲ್ಲಿ ಜನಜೀವನದ ಮೇಲೆ ಭಾರೀ ಪರಿಣಾಮವನ್ನು ಬೀರಿದರ ಪರಿಣಾಮವಾಗಿ ಮತ್ತೆ ಲಾಕ್ ಡೌನ್ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.ಯುದ್ಧವು ಇನ್ನೂ ಹಲವು ದಿನಗಳ ಕಾಲ ಮು೦ದುವರಿಯುವ ಲಕ್ಷಣ ಕ೦ಡುಬರುತ್ತಿದ್ದು ಇದರಿ೦ದಾಗಿ ಜನರು ಎ೦ದಿನ೦ತೆ ಜೀವನವನ್ನು ನಡೆಸುವುದು ಕಷ್ಟಕರವಾಗಿದೆ. ತೈಲ-ಅಡುಗೆ ಅನಿಲ ಹಾಗೂ ಇನ್ನಿತರರ ಮುಖ್ಯ ವಸ್ತುಗಳ
ಮಧ್ಯ ಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು ಸುಮಾರು 35 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಉರುಳಿದೆ. ಈ ಬಸ್ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಮರಳುತ್ತಿತ್ತು. ಅಧಿಕಾರಿಗಳ
ಬಳ್ಳಾರಿ, ಮಾರ್ಚ್ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ.
ಟೆಹ್ರಾನ್: ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾಹಿತಿ ನೀಡಿದ್ದಾರೆ. ಇಸ್ರೇಲ್ ಮತ್ತು ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ತೈಲ ಸಾಗಾಟ