BREAKING NEWS > |
ಮುಂಬೈ: ಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್ಪಿಎಫ್ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್ಎನ್ಐ’ ಟ್ವೀಟ್ ಮಾಡಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜಕೀಯ
ಮುಂಬೈ: ಗುವಾಹಟಿಯಲ್ಲಿ ಇನ್ನೆಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ, ಹೊರಗೆ ಬರಲೇಬೇಕು ಎಂದು ಶಿವಸೇನೆ ಬಂಡಾಯ ಶಾಸಕರಿಗೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗುವಾಹಟಿಯಲ್ಲಿ ಇನ್ನೆಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ,
ಬೆಳಗಾವಿ: ಮೂಡಲಗಿ ಪಟ್ಟಣದ ಚರಂಡಿಯಲ್ಲಿ ಭ್ರೂಣ ಪತ್ತೆಯಾದ ಒಂದು ದಿನದ ನಂತರ ಸಂಬಂಧಪಟ್ಟ ಅಧಿಕಾರಿಗಳು ಶನಿವಾರ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್'ನ್ನು ಸೀಲ್ ಮಾಡಿದ್ದಾರೆ. ಬೆಳಗಾವಿ ಡಿಎಚ್ಓ ಮಹೇಶ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದ ಅಧಿಕಾರಿಗಳ ತಂಡ ಸ್ಕ್ಯಾನಿಂಗ್ ಸೆಂಟರ್,
ಬೆಳಗಾವಿ: ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ ಸುಮಾರು ಅಡಿಗಳಷ್ಟು ದೂರ ಸಾಗಿ ಬಳ್ಳಾರಿ ನಾಲೆಗೆ
ನವದೆಹಲಿ: 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ (President election) ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು (Draupadi Murmu) ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ
ಬೆಂಗಳೂರು:ಜೂ 24. ಡೇಟಿಂಗ್ ಆಪ್ನಲ್ಲಿ ಪರಿಚಯವಾದ ಯುವತಿಯೊಬ್ಬಳಿಗೆ ಕೇವಲ ಆರೇ ದಿನಗಳಲ್ಲಿ 5.70 ಕೋಟಿ ರೂ. ಹಣ ನೀಡಿ ಬ್ಯಾಂಕ್ ವ್ಯವಸ್ಥಾಪಕನೊಬ್ಬ ಕೈ ಸುಟ್ಟುಕೊಂಡಿದ್ದಾನೆ. ಠೇವಣಿದಾರರ ಹೆಸರಿನಲ್ಲಿ ಸಾಲದ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ದುರುಪಯೋಗ ಆರೋಪದಲ್ಲಿ ಇದೀಗ
ದಿಸ್ಪುರ್: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮಹಾಮಳೆಗೆ ಮೃತಪಟ್ಟವರ ಸಂಖ್ಯೆ 108ಕ್ಕೆ ತಲುಪಿದ್ದು, ಭೂಕುಸಿತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಶನಿವಾರ ಅಧಿಕಾರಿಗಳು
ಮೈಸೂರು: ಹತ್ತು ದಿನಗಳ ಹಿಂದೆ 21 ವರ್ಷದ ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಅರ್ಚಕನ ಜೊತೆ
ಮಂಗಳೂರು:ಜೂ 24. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಗರ ಹೊರವಲಯದ ಪಡೀಲ್ ಅಳಪೆ ಸಮೀಪದ ನಾಗುರಿ ಬಳಿ ಜೂ.23 ರ ಶುಕ್ರವಾರ ನಡೆದಿದೆ. ಅಗ್ನಿ ಅವಘಡದಿಂದ ಹಲವು ಸ್ಕೂಟರ್ಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ