ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ....ಖಾಸಗಿ ಬಸ್-ಆಟೋರಿಕ್ಷಾ ನಡುವೆ ಡಿಕ್ಕಿ:ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ...

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್​ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್​ಪೋರ್ಟ್ ಬಳಿ ಮೇಧಿನಿ

ಗುವಾಹಟಿ: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಂದ ಆರೋಪಿಗಳು ಪತ್ನಿ ಸೋನಮ್ ಮತ್ತು ಆಕೆಯ ಗೆಳೆಯನ ಮನವಿಯ ಮೇರೆಗೆ ಗುವಾಹಟಿಯ ಲಾಡ್ಜ್‌ನಲ್ಲಿ ಸ್ವಲ್ಪ ದಿನಗಳ ಹಿಂದೆ ತಂಗಿದ್ದರು. ಈ ವೇಳೆ ಪ್ರವಾಸಿಗರಂತೆ ನಟಿಸಿದ್ದಾರೆ ಎಂದು ಲಾಡ್ಜ್ ಆಡಳಿತ ಮಂಡಳಿ ತಿಳಿಸಿದೆ. TNIE ಜೊತೆ ಮಾತನಾಡಿದ ಲಾಡ್ಜ್ ವ್ಯವಸ್ಥಾಪಕ ಹಿಮಂತ ಕಲಿತಾ,

ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ

ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ. ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ. 25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ನವದೆಹಲಿ: ವಿವಿಧ ದೇಶಗಳಿಗೆ ತೆರಳಿದ್ದ ಏಳು ಸಂಸದೀಯ ನಿಯೋಗಗಳ ಸದಸ್ಯರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಈಗ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಹಲ್ಗಾಮ್ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ದೇಶದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಒಪ್ಪುತ್ತಾರೆಯೇ ಎಂದು ಕಾಂಗ್ರೆಸ್ ಬುಧವಾರ ಕೇಳಿದೆ. ಚೀನಾ ಹಾಗೂ

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್‌ಬಾಟ್ಸ್ ಎಐ ಅಧ್ಯಕ್ಷರಾಗಿರುವ

ಲಾಸ್‌ ಏಂಜಲೀಸ್‌: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು

ಬೆಂಗಳೂರು: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಹೈಕೋರ್ಟ್'ನಲ್ಲಿ ಮಂಗಳವಾರ ವಿಚಾರಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ನಾಯಕತ್ವಕ್ಕೆ ದಿಢೀರ್ ಬುಲಾವ್ ನೀಡಿದೆ. ಬೆಂಗಳೂರು ಕಾಲ್ತುಳಿತ ಘಟನೆಯಿಂದ ಸರ್ಕಾರಕ್ಕ ವರ್ಚಸ್ಸಿಗೆ