ನವದೆಹಲಿ: ಮುಂದಿನ ನಾಲ್ಕೈದು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಬುಧವಾರ (ಏ.22) ರಂದು ಬಿಡುಗಡೆ ಮಾಡಲಾದ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಪ್ರತ್ಯೇಕ ಪ್ರದೇಶಗಳಲ್ಲಿ
ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಬಹುದು ಎಂದು ಪಾಕಿಸ್ತಾನದ ಮೂಲಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್
ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿದ್ದ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್
ಬೆಂಗಳೂರು: ರಾಜ್ಯದಲ್ಲಿ ಉಷ್ಣ ಅಲೆಯ ಸಂಕಷ್ಟದ ನಡುವೆ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಸುರಿದು ಅವಘಡ ಉಂಟಾಗಿದೆ. ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಮನೆಗಳು ಜಖಂಗೊಂಡಿದ್ದು, ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ನಿನ್ನೆ ಸೋಮವಾರ ಮೃತಪಟ್ಟಿದ್ದಾರೆ. ಸಿಡಿಲಿಗೆ ವೃದ್ಧೆ ಬಲಿ ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ ಎಸ್ಟೇಟ್
ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆಗೆದುಹಾಕುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ದಿಗ್ಬಂಧನ ಇರಾನ್ ನ್ನು ನಾಶಪಡಿಸುತ್ತಿದ್ದು, ಒಪ್ಪಂದ ಅಂತಿಮವಾಗುವವರೆಗೂ ಅದನ್ನು ನಾವು ತೆರವುಗೊಳಿಸುವುದಿಲ್ಲ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. ಇರಾನ್ ದಿನಕ್ಕೆ $500 ಮಿಲಿಯನ್ ಡಾಲರ್ ಕಳೆದುಕೊಳ್ಳುತ್ತಿದ್ದಾರೆ.
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ತೈಲ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಭದ್ರತಾ ಕಳವಳಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣ ಮಾಹಿತಿ ಲಭ್ಯವಾಗಿಲ್ಲ ಎಂದು
ಉಡುಪಿ ಜಿಲ್ಲಾ ಬಿಜೆಪಿ ವಕ್ತಾರರಾಗಿ ಮಧುಕರ್ ಮುದ್ರಾಡಿಯವರನ್ನು ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರು ಇವರ ಆಯ್ಕೆ ಮಾಡಿದ್ದಾರೆ. ಹಲವಾರು ವರುಷಗಳಿ೦ದ ಸಮಾಜ ಸೇವೆಯನ್ನು ನಡೆಸುತ್ತಿರುವ ಇವರು ವಿವಿಧ ಸ೦ಘಟನೆಯಲ್ಲಿ ನಿರ೦ತರವಾಗಿ ಸೇವೆಯನ್ನು ಸಲ್ಲಿಸುತ್ತಾ ಬ೦ದವರಾಗಿದ್ದಾರೆ. ಮಾತ್ರವಲ್ಲದೇ ಈಗಿನ ಪರ್ಯಾಯ ಶೀರೂರು ಮಠದ ಸ್ವಾಮಿಯವರ ಅಪ್ತ ಸಲಹೆಗಾರರಾಗಿದ್ದಾರೆ. ಬಿಡುವಿಲ್ಲದೇ ಮಠದಲ್ಲಿ ನಿತ್ಯಾವೂ
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.ಭಾರತದ 'ಜಾಗರ್ನವ್' ಮತ್ತು 'ಸನ್ಮಾರ್ ಹೆರಾಲ್ಡ್' ಹಡಗುಗಳ ಮೇಲೆ
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ
ಮೈಸೂರು: ಮೈಸೂರಿನ ಕೆಆರ್ ನಗರದ ಅರ್ಕೇಶ್ವರ ದೇಗುಲದ ಬಳಿ ಈಜಲು ಕಾವೇರಿ ನದಿಗೆ ಇಳಿದಿದ್ದ ಆರು ಮಂದಿ ನೀರುಪಾಗಿರುವ ಘಟನೆ ನಡೆದಿದೆ. ಉರೂಸ್ ಹಿನ್ನೆಲೆಯಲ್ಲಿ ಅರ್ಕೇಶ್ವರ ದೇಗುಲದ ಬಳಿಯಿದ್ದ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಬಂದಿತ್ತು. ಈ ವೇಳೆ ಈಜಾಡಲು 8 ಮಂದಿ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ