....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌,

ರೆಂಜಾಳ, ಆ.9: ಕೇರಳದ ವಯನಾಡ್ ನಲ್ಲಿ ಭೂಕುಸಿತದ ಭೀಕರ ದೃಶ್ಯಗಳನ್ನು ನೋಡಿದವರಿಗೆ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಲ್ದಬೆಟ್ಟು ಹೇಡ್ಮೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಕಾಣಿಸಿಕೊಂಡಿರುವ ಭೂಕುಸಿತದ ಮುನ್ಸೂಚನೆ ಅದೇ ರೀತಿಯ ಅಪಾಯದ ತೂಗುಗತ್ತಿಯಂತೆ ಗೋಚರಿಸಿದರೆ ಆಶ್ಚರ್ಯವಿಲ್ಲ. ಗುಡ್ಡದ ಬದಿಯಲ್ಲಿ ಕಳೆದ 80 ವರ್ಷಗಳಿಂದ ಮನೆ ಮಾಡಿಕೊಂಡು

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ

ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್‌ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್‌

ಉಡುಪಿ: ಮತ್ತೆ ಪ್ರಶಾ೦ತವಾದ ಹಾಗೂ ಬುದ್ಧಿವ೦ತರ ಉಡುಪಿ ಜಿಲ್ಲೆಯ ಶೂಟೌಟ್

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ​ ದಳಪತಿ ವಿಜಯ್​ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು,

ನವದೆಹಲಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರ ಕೈವಾಡದ ಕುರಿತು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಸಿಬಿಐ ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ

ಉಡುಪಿ:ಆ.7, ಶಿರ್ವ ಸಮೀಪದ ಮುದರ೦ಗಡಿಯಲ್ಲಿ ಖ್ಯಾತ ಉದ್ಯಮಿ, ಮುಖಂಡ ಡೇವಿಡ್ ಡಿ'ಸೋಜಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ನಡೆದಿದೆ. ಶಿರ್ವಾ ಪ್ರದೇಶದ ಖ್ಯಾತ ಉದ್ಯಮಿ ಡೇವಿಡ್ ಡಿ'ಸೋಜಾ ಅವರು ಯಶಸ್ವಿ ಅರ್ಥ್ಮೂವರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದು, ಸ್ಥಳೀಯವಾಗಿ

ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕಂಠಪೂರ್ತಿ ಕುಡಿದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಭದ್ರತಾ ಸಿಬ್ಬಂದಿ, ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಪಾರ್ಕಿಂಗ್ ಶೆಡ್‌ ಮೇಲೆ ಏರ್ ಗನ್‌ನಿಂದ ಮನಸೋಇಚ್ಛೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಟೆಕ್ಕಿಯನ್ನು ಉತ್ತರ ಪ್ರದೇಶದ ಲಖನೌ ಮೂಲದ 40 ವರ್ಷದ ಅನುರಾಗ್ ತಿವಾರಿ