ಉಡುಪಿ: ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಗರದ ಸರ್ವಿಸ್ ಬಸ್ ನಿಲ್ದಾಣದ ಜಡ್ಕ್ ಸ್ಟ್ಯಾ೦ಡ್ ನ ಎದುರು ಶುಕ್ರವಾರದ೦ದು ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ
ಉಡುಪಿ: ಕುಂದಾಪುರ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ
ಬಲೂಚಿಸ್ಥಾನ (ಪಾಕಿಸ್ತಾನ): ಪಾಕಿಸ್ತಾನದ ಬಲೂಚಿಸ್ಥಾನದ ಕ್ವೆಟ್ಟಾದ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟಕ್ಕೆ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಏನಿದು ಘಟನೆ? ಜುಲೈ 30 ರಂದು ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿನ ಕ್ವೆಟ್ಟಾದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಮೀಥೇನ್ ಅನಿಲ ಸಂಗ್ರಹವಾಗಿರುವುದರಿಂದ ಸ್ಫೋಟ
ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು
ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ
ಉಡುಪಿ: ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಮತ್ತು ಆರೋಪಗಳ ಕುರಿತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA
ಉಡುಪಿ: ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಬುಧವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕದೊ೦ದಿಗೆ ಶ್ರೀ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ , ಮಹಾ
ಟೋಕಿಯೋ:ಜು. 29,ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ. ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು
ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆಯ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ