ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ
ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ
ಕಲಬುರಗಿ: ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು
ನವದೆಹಲಿ: ಕೇಂದ್ರ ಸರ್ಕಾರ 2024-25ರ ಆರ್ಥಿಕ ವರ್ಷದಲ್ಲಿ ತ್ರಿಪುರಾ ಮತ್ತು ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದ ಎರಡನೇ ಕಂತನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದಾದ್ಯಂತ ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 5,375 ಅರ್ಹ ಗ್ರಾಮ ಪಂಚಾಯಿತಿಗಳಿಗೆ 404.9678 ಕೋಟಿ ರೂ.ಗಳ ಸಂಯೋಜಿತ ಅನುದಾನವನ್ನು ಬಿಡುಗಡೆ
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗುರುವಾರ ವಜಾಗೊಳಿಸಿದೆ. ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಬುಧವಾರ ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದೆ. ಬಂಧಿತನನ್ನು ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ ಎಂದು ಗುರ್ತಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂರನೇ ಆರೋಪಿ ಬಂಧನವಾಗಿದೆ. ಈತ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು
ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ
ಹಜಾರಿಬಾಗ್: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ರಾಮ ನವಮಿ ಆಚರಣೆಯ ಭಾಗವಾಗಿ ಮಂಗಳ ಮೆರವಣಿಗೆ ನಡೆಯುತ್ತಿದ್ದಾಗ ಜಾಮಾ ಮಸೀದಿ ಚೌಕ್ ಬಳಿ ಈ ಘಟನೆ ನಡೆದಿದೆ
ನವದೆಹಲಿ:ಮಾರ್ಚ್, 26. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ
ಬೆಂಗಳೂರು:ಮಾರ್ಚ್,26. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ( ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. BBMP ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ