ಉಡುಪಿ: ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರನನ್ನು ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಇವರು ಉಡುಪಿ ವಿದ್ಯೋದಯ ಆ೦ಗ್ಲ ಮಾದ್ಯಮ ಪಬ್ಲಿಕ್ ಸ್ಕೂಲ್
ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಜನವರಿ 22ರ ಗುರುವಾರ ಮುಂಜಾನೆ ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ
ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್ನ ಸೌಪಾಲೊ ಏರ್ಪೋರ್ಟ್ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ
ಉಡುಪಿ: ನಗರದ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ತೃತೀಯ ವರ್ಧಂತ್ಯುತ್ಸವ ಸಂದರ್ಭ ಮಂದಿರ ಮಠದ ಕಾರ್ ನಿರ್ವಾಹಕ ಟ್ರಸ್ಟಿ ಕೆ. ದಿವಾಕರ ಶೆಟ್ಟಿ ತೋಟದಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂದಿರ ಮಠದ ಆಡಳಿತ ಟ್ರಸ್ಟಿ ಕೆ.ಕೆ. ಆವರ್ಶೇಕರ್ ಮುಂಬಯಿ ಮತ್ತು ಉದ್ಯಮಿ
ಗುವಾಹಟಿ: 2023 ರಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಅಪಹರಣಕ್ಕೊಳಗಾಗಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 20 ವರ್ಷದ ಕುಕಿ-ಝೋ ಯುವತಿ ಮೂರು ವರ್ಷಗಳ ಬದುಕಿನ ಹೋರಾಟದ ಬಳಿಕ ಜನವರಿ 10, 2026 ರಂದು ಮೃತಪಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಮಹಿಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲೇ ಇಲ್ಲ ಎಂದು ಕುಕಿ-ಝೋ ಸಂಘಟನೆಗಳು ತಿಳಿಸಿವೆ. ಯುವತಿ
ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ. ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಹಾರ ಬಿಜೆಪಿ ಶಾಸಕ ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಉಡುಪಿ:ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರು ವಸ್ತ್ರ ಸ೦ಹಿತೆ ಪಾಲಿಸಬೇಕೆ೦ದು ಪರ್ಯಾಯ ಶ್ರೀಕೃಷ್ಣಮಠ ಶ್ರೀಶೀರೂರು ಮಠದ ಪ್ರಕಟಣೆ ತಿಳಿಸಿದೆ. ಶ್ರೀವೇದವರ್ಧನ ಶ್ರೀಪಾದರು ಪರ್ಯಾಯ ಆರ೦ಭಿಸಿದ್ದು ಶ್ರೀಕೃಷ್ಣದೇವರ ದರ್ಶನದ ವೇಳೆ ಪುರುಷರು ಮತ್ತು ಸ್ತ್ರೀಯರು ತು೦ಡುಡುಗೆ, ಬರ್ಮುಡಾ, ಶರ್ಟ್ ಡ್ರೆಸ್ ಧರಿಸಿ ಬರಬಾರದು, ಪುರುಷರು ದರ್ಶನ ವೇಳೆ ಶರ್ಟ್ ಬನಿಯಾನು ತೆಗೆದು
ಪರ್ಯಾಯ ಶ್ರೀಕೃಷ್ಣಮಠದ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು
ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರುಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರಿಗೆ ನಗರಸಭೆ, ಶೀರೂರು ಪರ್ಯಾಯ ಸಮಿತಿಯವತಿಯಿ೦ದ ಪೌರ ಅಭಿನ೦ದನಾ ಸಮಾರ೦ಭವು ಶನಿವಾರದ೦ದು ಜರಗಿತು. ಶಿರೂರು ಪರ್ಯಾಯ ಸ್ವಾಗತಸಮಿತಿಯ ಅಧ್ಯಕ್ಷರು,ಶಾಸಕರಾದ ಯಶ್ಪಾಲ್ ಸುವರ್ಣ,ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ,ಕೋಶಾಧಿಕಾರಿಗಳಾದ ಎಚ್ ಜಯಪ್ರಕಾಶ್ ಕೆದ್ಲಾಯ, ಸ೦ಚಾಲಕರಾದ ಇ೦ದ್ರಾಳಿ ಜಯಕರ ಶೆಟ್ಟಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿಗಳಾದ