ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಚಂಡೀಗಢ: ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ 28 ವರ್ಷದ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಮೃತಪಟ್ಟಿರುವ ಘೋರ ದುರಂತ ಸಂಭವಿಸಿದೆ. ವಿದ್ಯುತ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಮೃತ ವಿದ್ಯಾರ್ಥಿನಿಯನ್ನು ಹರಿಯಾಣದ ರೇವಾರಿಯ ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದ್ದು, ಅವರು

ನವದೆಹಲಿ: ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ವಿಪಕ್ಷಗಳ ಗದ್ದಲದ ನಡುವೆ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ತನ್ನ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು

ಲಖನೌ: ಅಯೋಧ್ಯೆಯ ಧನ್ನಿಪುರದಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಿಸುವ ಯೋಜನೆಗೆ ಭಾರೀ ಹಿನ್ನಡೆಯಾಗಿದ್ದು, ಹಣದ ಕೊರತೆಯಿಂದ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಬೃಹತ್ ಯೋಜನೆಯನ್ನು ಕೈಬಿಟ್ಟಿದ್ದು, ಸಣ್ಣ ಮಸೀದಿ ನಿರ್ಮಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಅಯೋಧ್ಯೆಯ ಧನ್ನಿಪುರದಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಕೇವಲ 1.5 ಕೋಟಿ

ಉಡುಪಿ, ಜು.28: ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ, ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವದೇಶಿ ಖಾದ್ಯ ಮೇಳವೊಂದು (ನಮ್ಮ ನೆಲದ ರುಚಿ ನಮ್ಮವರ ಉತ್ಪನ್ನಗಳು)ಅಮ್ಮಣ್ಣಿ ರಾಮಣ್ಣ ಶೆಟ್ಟಿ ಅಡಿಟೋರಿಯಂನಲ್ಲಿ ಜು.31ರಿಂದ ಆ.2ರವರೆಗೆ ನಡೆಯಲಿದೆ ಎಂದು ಸಂಘಟಕ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ. ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಕ್ತಿ

ಉಡುಪಿ:ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಿದಿಯೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಜು.29ರ ಬುಧವಾರದದಿ೦ದ ಶುಭಾರ೦ಭಗೊಳ್ಳಲಿದೆ. ಅಪರಾಹ್ನ 3.30ರಿಂದ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸುವರು ಎಂದು ಸೊಸೈಟಿ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಮುಂಬೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು

ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ. ಇವುಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳು ಸೇರಿವೆ. ಈ ವೀಡಿಯೊಗಳ ಆಧಾರದ ಮೇಲೆ,

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ

ನಿಜಾಮಾಬಾದ್: ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರು ಜಲಾಶಯದಲ್ಲಿ ಮುಳುಗಿದ್ದು, ಈ ಪೈಕಿ ಮೂವರ ಮೃತದೇಹ ಪತ್ತೆ, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತೆಲಂಗಾಣದ ನಿಜಾಮಾಬಾದ್ ನ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶ್ರೀರಾಮ ಸಾಗರ್ ಯೋಜನೆ (SRSP) ಜಲಾಶಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರ ಪೈಕಿ

ನವದೆಹಲಿ: ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಅಧಿಕಾರಿಯೊಬ್ಬರು ಎಕೆ-47 ರೈಫಲ್ ಬಳಸಿದ ವಿಡಿಯೋ ವೈರಲ್ ಆಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ ಮತ್ತು ಲಾಠಿಚಾರ್ಜ್ ತಪ್ಪು ಎಂದಿರುವ ಎನ್‌ಡಿಎ ಮಿತ್ರಪಕ್ಷ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್)