ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ. ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ

ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ

ಬೆಂಗಳೂರು, ಫೆಬ್ರವರಿ 7: ಲಕ್ಕಿ ಭಾಸ್ಕರ್ ತೆಲಗು ಸಿನಿಮಾದಲ್ಲಿ ನಾಯಕ‌ ನಟ ಬ್ಯಾಂಕ್ ಉದ್ಯೋಗಿ. ಬ್ಯಾಂಕ್​ನಿಂದ ಹಣ ತೆಗೆದುಕೊಂಡು ಹೋಗುತ್ತಿದ್ದ ನಾಯಕ ಅದನ್ನು ಬೇರೆ ಬೇರೆ ವ್ಯವಹಾರಕ್ಕೆ ಬಳಸಿಕೊಳ್ಳುತ್ತಿದ್ದ. ಅದರಿಂದ ಬಂದ ಲಾಭದ ದುಡ್ಡನ್ನು ಮತ್ತೆ ಬ್ಯಾಂಕ್ ಖಜಾನೆಗೇ ತಂದಿಡುತ್ತಿದ್ದ. ಅದೇ ರೀತಿ ಮಾಡಿ ಶ್ರೀಮಂತನಾಗುತ್ತಾನೆ. ಇದು ಸಿನಿಮಾ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು

ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ. ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7

ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ನಾಯಕರ ಆರೋಪದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಶುಕ್ರವಾರ ಎಸಿಬಿ ತನಿಖೆಗೆ ಆದೇಶಿಸಿದ ಕೆಲವೇ ಗಂಟೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳು ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ

ಸ್ವೀಡನ್​ನ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಸಾಔನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ದಾಳಿ ನಡೆಸಿದವರು ಯಾರೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುದ್ದಿ ಸಂಸ್ಥೆ ರಾಯ್ಟರ್ಸ್​ ಪ್ರಕಾರ, ಕೇಂದ್ರ ಒರೆಬ್ರೊ ನಗರದ ಶಾಲೆಯ ಮೇಲೆ ದಾಳಿ ನಡೆಸಿದೆ. ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.

ವಾಷಿಂಗ್ಟನ್: ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಭಾರತದತ್ತ ಪ್ರಯಾಣ ಬೆಳೆಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಕ್ರಮ ವಲಸಿಗರನ್ನು ಕರೆದುಕೊಂಡು ಹೊರಟಿದ್ದ ಸಿ-17 ವಿಮಾನವು ಕನಿಷ್ಠ 24 ಗಂಟೆಗಳಲ್ಲಿ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ವಲಸೆ ನೀತಿಗಳನ್ನು ಬೆಂಬಲಿಸಲು ಮಿಲಿಟರಿಯನ್ನು ಹೆಚ್ಚಾಗಿ