....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ