ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯು ಬಿರುಸಿನಿ೦ದ ನಡೆಯುತ್ತಿದೆ.ಜನ್ಮಾಷ್ಟಮಿಯ ಪ್ರಯುಕ್ತ ಈ ಗಾಗಲೇ ದೇವಸ್ಥಾನ ಹಾಗೂ ಕನಕಗೋಪುರಕ್ಕೆ ಸೇರಿದ೦ತೆ ರಥಬೀದಿಯ ಸುತ್ತಲೂ ದೀಪಾಲ೦ಕಾರವನ್ನು ಮಾಡಲಾಗಿದೆ. ಪ್ರತಿ ನಿತ್ಯವೂ ವಿವಿಧ ಕಾರ್ಯಕ್ರಮಗಳು ಸೇರಿದ೦ತೆ ಸಾ೦ಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯುತ್ತಿದೆ. ಪ್ರತಿ ನಿತ್ಯವೂ ಸಾವಿರಾರುಮ೦ದಿ ಭಕ್ತರು ಶ್ರೀಕೃಷ್ಣ-ಮುಖ್ಯಪ್ರಾಣ ದೇವರ ದರ್ಶನವನ್ನು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಪ್ರಕರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿದೆ. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಹುಬ್ಬಳ್ಳಿಯ ಹೆಬ್ಬಸೂರ ಗ್ರಾಮದ ಬಳಿ ಶುಕ್ರವಾರ ತಡ ರಾತ್ರಿ ಘಟನೆ ನಡೆದಿದೆ. ಓಮಿನಿ ಮತ್ತು ಲಾರಿ ನಡುವೆ ನಡೆದ ಅಪಘಾತ ನಡೆದಿದ್ದು, ಘಟನೆಯಲ್ಲಿ ಜಾಫರಸಾಬ ಮಂಗಳೂರು(60), ಮುಸ್ತಫಾ (36), ಶೊಹೇಬ್(6)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಜಾಫರ್‌ ಅವರಿಗೆ ಪಾರ್ಶ್ವವಾಯು

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ

ಹೈದ್ರಾಬಾದ್: ಹೈದರಾಬಾದ್ ನಲ್ಲಿನ ಅಕ್ರಮ ಕಟ್ಟಡಗಳ ಮೇಲೆ ಸಮರ ಆರಂಭಿಸಿರುವ ಹೈಡ್ರಾ (ಹೈದರಾಬಾದ್ ಡಿಸಾಸ್ಟರ್ ರೆಸ್ಪಾನ್ಸ್ ಅಂಡ್ ಅಸೆಟ್ಸ್ ಮಾನಿಟರಿಂಗ್ ಅಂಡ್ ಪ್ರೊಟೆಕ್ಷನ್) ಇದೀಗ ಖ್ಯಾತ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನಗೆ ಸೇರಿದ ದುಬಾರಿ ಐಶಾರಾಮಿ N-Convention Centre ಅನ್ನು ತೆರವುಗೊಳಿಸಿದೆ. ಹೈದರಾಬಾದ್ ನ ಮಾದಾಪುರದಲ್ಲಿ ನಿರ್ಮಾಣವಾಗಿದ್ದ N ಕನ್ವೆನ್ಷನ್ ಸೆಂಟರ್

ಉಡುಪಿ:ಉಡುಪಿಯ ರಥ ಬೀದಿಯಲ್ಲಿರುವ ಶ್ರೀ ಮಂತ್ರಾಲಯ ಮಠದ ಶಾಖಮಠವಾದ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯು ವೈಭವದಿಂದ ಜರುಗಿತು. ಮಧ್ಯಾಹ್ನದ ಮಹಾಪೂಜೆ ಹಾಗೂ ಪಲ್ಲ ಪೂಜೆಗಳನ್ನು ಪುತ್ತಿಗೆ ಶ್ರೀಗಳು ನರವೇರಿಸಿದರು ಸಂಜೆ ಶ್ರೀ ಕೃಷ್ಣನ ಸುವರ್ಣ ರಥದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ. ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು,

ಕೋಲ್ಕತ್ತಾ: ಕಳೆದ ವಾರ ಇಲ್ಲಿನ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಸಹಾಯಕ ಪೊಲೀಸ್ ಆಯುಕ್ತರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 15 ರ ಮುಂಜಾನೆ ಕಿಡಿಗೇಡಿಗಳ ಗುಂಪು ಆಸ್ಪತ್ರೆಯೊಳಗೆ ನುಗ್ಗಿ ಅಲ್ಲಿನ

ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ದ ಪ್ರಯುಕ್ತ ಉಡುಪಿಯ ಶ್ರೀ ರಾಘವೇಂದ್ರ ಮಠದಲ್ಲಿ ಪರ್ಯಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ

ಉಡುಪಿ:ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ವಾರ್ಷಿಕ ಮಹಾಸಭೆಯು 18ನೇ ಸೆಪ್ಟೆಂಬರ್ 2024 ರಂದು ಮಾಂಡವಿ ಟ್ರೇಡ್ ಸೆಂಟರ್ ಕಡಿಯಾಳಿಯಲ್ಲಿ ನಡೆಯಿತು. ಮಾಜಿ ಅಧ್ಯಕ್ಷರಾದ ಶ್ರೀ ವಾಲ್ಟರ್ ಸಲ್ದಾನ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಓಸ್ವಾಲ್ಡ್ ಸಲ್ಡಾನಾ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಶ್ರೀ ರೋಷಿತ್ ಜಯಾನಂದ್ ಲೆಕ್ಕ ಪರಿಶೋಧಕ