....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ

ಬೀಜಿಂಗ್: ಚೀನಾದಲ್ಲಿ ವೇಗವಾಗಿ ಹರಡುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (human metapneumovirus or HMPV) ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದೇಶಾದ್ಯಂತ ಅಲರ್ಟ್ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದೇಶದಲ್ಲಿ ಉಸಿರಾಟ ಮತ್ತು ಋತುಮಾನದ ಇನ್ಫ್ಲುಯೆನ್ಸ ಪ್ರಕರಣಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು

ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು

ಗದಗ: ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು

ಉಡುಪಿ:ಜ.01: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಂ.ಎ ಮೌಲಾ ಉಡುಪಿ ಇಂದು ಆಯ್ಕೆಯಾಗಿದ್ದಾರೆ. ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ಇಂದು ನಡೆದ 2025-26ನೇ ಸಾಲಿನ ಮಹಾಸಭೆಯಲ್ಲಿ ಎಂ.ಎ ಮೌಲಾ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಡುಪಿಯ ಖ್ಯಾತ ಉದ್ಯಮಿಯಾಗಿರುವ ಎಂ.ಎ

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು

ಬೆಂಗಳೂರು: ರಾಜ್ಯಜದಲ್ಲಿ ಹೊಸ ವರ್ಷಾಚರಣೆ ಬೆನ್ನಲ್ಲೇ ಚಾಮರಾಜನಗರ ಮತ್ತು ಮಾಗಡಿಯಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಬಳಿ ಇಂದು ಮುಂಜಾನೆ ಈ ಘಟನೆ

ಸಿಯೋಲ್:ಡಿ.31: ದಕ್ಷಿಣ ಕೊರಿಯಾ ನ್ಯಾಯಾಲಯವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಡಿಸೆಂಬರ್ 3 ರಂದು ಸಮರ ಕಾನೂನನ್ನು ಹೇರುವ ಅವರ ನಿರ್ಧಾರದ ಮೇಲೆ ಅಧಿಕಾರದಿಂದ ಅಮಾನತುಗೊಳಿಸಲಾಯಿತು. ಅಮಾನತುಗೊಂಡಿರುವ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ದಕ್ಷಿಣ ಕೊರಿಯಾ ನ್ಯಾಯಾಲಯವು ಬಂಧನ ವಾರಂಟ್

ಉಡುಪಿ:ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು