ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ:ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ಪ್ರಸಿದ್ಧ ಬಿ. ಜಿ. ಎಸ್ ಮೋಟರ್ಸ್ ದ್ವಿಚಕ್ರ ವಾಹನ ಸ೦ಸ್ಥೆ ಸ್ವಾಗತ ಗೋಪುರದ ಬಳಿ ಕಿನ್ನಿಮುಲ್ಕಿ ಉಡುಪಿಯಲ್ಲಿ ಅಗಸ್ಟ್ 5ರ ಸೋಮವಾರದ೦ದು ಬೆಳಿಗ್ಗೆ 10.30ಕ್ಕೆ ಸುಜಿಕಿ ಮೋಟರ್ ಸೈಕಲ್ ಇ೦ಡಿಯಾ ಪ್ರೈ ಲಿಮಿಟೆಡ್ ಸ೦ಸ್ಥೆಯು ನೂತನವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ ಹೊಚ್ಚ ಹೊಸ ದ್ವಿಚಕ್ರ ವಾಹನವಾದ

ವಯನಾಡ್: ವಿನಾಶಕಾರಿ ಭೂಕುಸಿತದ ನಂತರ ಭಾರತೀಯ ಸೇನೆಯು ಕೇರಳದ ವಯನಾಡ್‌ನಲ್ಲಿ ತನ್ನ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿದೆ, ಭೂಕುಸಿತ ಪೀಡಿತ ಪ್ರದೇಶಗಳಿಂದ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇಂದು ಬುಧವಾರ ಬೆಳಗ್ಗೆಯ ವೇಳೆಗೆ ಸುಮಾರು 126 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕಣ್ಣೂರಿನ ಡಿಎಸ್‌ಸಿ

ವಯನಾಡ್: ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ೧೭೫ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್

ಹಾಸನ, ಜುಲೈ 30: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಮಂಗಳವಾರ ಭಾರತೀಯ ಸೇನೆಯ ನೆರವು ಕೋರಿದೆ. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳುತ್ತಿವೆ. ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು

ಬಾಗಲಕೋಟೆ, ಜುಲೈ.30: ಬೆಳಗಾವಿಯಲ್ಲಿ (Belagavi) ಮೂರು ನದಿಗಳ ಆರ್ಭಟಕ್ಕೆ ಅಡಿಬಟ್ಟಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದೆ. ನೆಮ್ಮದಿಯಾಗಿ ಬದುಕ್ತಿದ್ದ ಜನರ ಬದುಕು ಬೀದಿದೆ ಬಂದಿದೆ. ನಿನ್ನೆಯಷ್ಟೇ ಮನೆಯಲ್ಲಿದ್ದವರು ಇದೀಗ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯೋ ಸ್ಥಿತಿ ತಂದಿಟ್ಟಿದ್ದಾನೆ ವರುಣರಾಯ, ಮೂರು ನದಿಗಳ ನೀರು ನೂರಾರು ಜನರ ಬದುಕನ್ನೇ

ಪ್ಯಾರಿಸ್ ಒಲಿಂಪಿಕ್ಸ್​ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್‌ಫೈನಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್​ನ ಪ್ರಿತಿಕಾ ಪವಾಡೆ