....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು

ಬೆಂಗಳೂರು: ಬೆಂಗಳೂರು ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಗಜಾನನ ಭಟ್ ಸೇರಿದಂತೆ ರಾಜ್ಯಾದಾದ್ಯಂತ 114 ಜಡ್ಜ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಿ ಹೈಕೋರ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ

ಟೆಹ್ರಾನ್: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಗಳಿಗೆ ಅನುವು ಮಾಡಿಕೊಟ್ಟ ಹಿನ್ನಲೆಯಲ್ಲಿ ಇರಾನ್ ಇದೀಗ ತನ್ನ ನೆರೆಹೊರೆಯ ಐದು ಅರಬ್ ರಾಷ್ಟ್ರಗಳಿಂದ ಪರಿಹಾರಕ್ಕೆ ಆಗ್ರಹಿಸಿದೆ. ಹೌದು.. ಇರಾನ್ ಐದು ಅರಬ್ ರಾಷ್ಟ್ರಗಳಿಂದ ಪರಿಹಾರವನ್ನು ಕೋರಿದ್ದು, ತಮ್ಮ ಪ್ರದೇಶಗಳನ್ನು ತನ್ನ ದೇಶದ ವಿರುದ್ಧದ ದಾಳಿಗಳಿಗೆ ಬಳಸಲು ಅವಕಾಶ ನೀಡುವ ಮೂಲಕ "ಅಮೆರಿಕ-ಇಸ್ರೇಲಿ

ಉಡುಪಿ, ಏ. 12 .ಮಣಿಪಾಲ ಆಸ್ಪತ್ರೆಯ ಎದುರಿನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ತೆಲಂಗಾಣದ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಟನೆಯ ಹಿನ್ನೆಲೆ: ಪೊಲೀಸ್ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 31 ರಂದು ಮಧ್ಯಾಹ್ನ ಸುಮಾರು 12:15 ಕ್ಕೆ

ನವದೆಹಲಿ, ಏ. 12 ಮಧ್ಯಪೂರ್ವ ಉದ್ವಿಗ್ನತೆ ಮತ್ತು ದೇಶೀಯ ರಾಜಕೀಯ ಬೆಳವಣಿಗೆಗಳ ನಡುವೆ ಗಮನಕ್ಕೆ ಬರದೇ ಹೋದರೂ, ಭಾರತದಲ್ಲಿ ನಡೆದಿರುವ ಒಂದು ಮಹತ್ವದ ವೈಜ್ಞಾನಿಕ ಸಾಧನೆ ಭವಿಷ್ಯದಲ್ಲಿ ದೇಶದ ಶಕ್ತಿ ಕ್ಷೇತ್ರದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆಯಿದೆ. ತಮಿಳುನಾಡಿನ ಕಲ್ಪಕ್ಕಂನಲ್ಲಿ ನಿರ್ಮಿಸಲಾದ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಏಪ್ರಿಲ್

ನವದೆಹಲಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ಇಂದು ಭಾನುವಾರ ನಿಧನರಾದರು. ಅವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ನಿನ್ನೆ ಸಾಯಂಕಾಲ ದಾಖಲಿಸಲಾಗಿತ್ತು. ಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ

ಬ್ರಹ್ಮಗಿರಿ: ಕಿಡ್ಸ್ ಐಲ್ಸ್ ಪ್ಲೇ ಸ್ಕೂಲ್, ಬ್ರಹ್ಮಗಿರಿಯಿಂದ ಮಕ್ಕಳಿಗಾಗಿ ಅನೇಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಬೇಸಿಗೆ ರಜೆಯ ಪ್ರಯುಕ್ತ ಮಕ್ಕಳಿಗಾಗಿ ಈಜು, ಕರಾಟೆ, ಚಿತ್ರ ಬಿಡಿಸುವುದು, ನೃತ್ಯ, ಗಾಯನ, ಒಳಾಂಗಣ ಆಟಗಳು, ಹೊರಾಂಗಣ ಆಟಗಳು ಆಯೋಜಿಸಿದ್ದು.ಆಹಾರ ತಿಂಡಿಗಳು ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿದೆ. ಮಾಹಿತಿಗಾಗಿ ಸಂಪರ್ಕಿಸಿ: 9480641998, 9483301698, 8748058569, 9901866998 ಸ್ಥಳ :

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ