ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ, ಈ ನಿರ್ಣಾಯಕ ಭದ್ರತಾ ಸವಾಲನ್ನು ಎದುರಿಸುವ ಇಚ್ಛಾಶಕ್ತಿಯ ಕೊರತೆಯಿದೆ ಎಂದು ಪ್ರಧಾನಿ

ಉಡುಪಿ:ಶುಕ್ರವಾರ ಬೆಳ್ಳ೦ಬೆಳಿಗ್ಗೆ ಸಮುದ್ರದಲ್ಲಿ ರಕ್ಕಸಗಾತ್ರದ ತೆರೆಗಳ ಅಬ್ಬರದಿ೦ದ ಹುಟ್ಟಿಕೊ೦ಡ ಸು೦ಟರಗಾಳಿಯಿ೦ದಾಗಿ ಉಡುಪಿ,ಕು೦ದಾಪುರ,ಬೈ೦ದೂರು,ಕಾರ್ಕಳ,ಬ್ರಹ್ಮಾವರ ತಾಲೂಕುಗಳಲ್ಲಿ ಹಲವೆಡೆ ಮರಗಳು ಗಾಳಿಯರಭಸಕ್ಕೆ ಧರೆಗೆಉರುಳಿದರೆ ಮತ್ತೆ ಹಲವುಕಡೆಯಲ್ಲಿ ವಿದ್ಯುತ್ ಕ೦ಬ ಕಟ್ಟಡಗಳ ಮೇಲೆ ಬಿದ್ದಿರುವುದರ ಪರಿಣಾಮ ಅಪಾರ ಹನಿಯಾದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆ ಸುರಿದ ಮಳೆಯಿ೦ದಾಗಿ ಸಮುದ್ರ ಮಟ್ಟದಲ್ಲಿ ನೀರಿನ ಪ್ರಮಾಣವು ಹೆಚ್ಚಾಗಿದ್ದು ಸಮುದ್ರಕ್ಕೆ ಸೆರೆಯುವ

ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇಂದು ಕಾರ್ಗಿಲ್‌ ವಿಜಯ ದಿವಸ. 1999 ರ ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ ಹಾಗೂ ಮಡಿದ ಸೈನಿಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಮತ್ತು ವೀರ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಅಂದು ಭಾರತೀಯರು ಯೋಧರ ಧೈರ್ಯ, ಸಾಹಸಕ್ಕೆ ಪತರಗುಟ್ಟಿದ ಪಾಕಿಸ್ತಾನಿ ಸೇನೆ ಕಾರ್ಗಿಲ್‌ನಿಂದ ಕಾಲ್ಕಿತ್ತು ಓಡಿ

ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ವಿಧೇಯಕ ಹಿಂಪಡೆದು ಸದನ ಸಮಿತಿ ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮುಡಾ ಹಗರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ ಬೆಂಗಳೂರು

ಕಾಸರಗೋಡು:ಜಿಲ್ಲೆಯಲ್ಲಿ ಬುಧವಾರ , ಗುರುವಾರ ಬೀಸಿದ ಸುಂಟರಗಾಳಿ ಹಾಗೂ ಮಳೆಗೆ ಅಪಾರ ಹಾನಿ ಉಂಟಾಗಿದ್ದು , ಹಲವು ಮರಗಳು , ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಾಹನ ಮನೆಗಳಿಗೆ ಹಾನಿ ಉಂಟಾಗಿದೆ. ನಿಲುಗಡೆ ಗೊಳಿಸಿದ್ದ ವಾಹನಗಳ ಮೇಲೂ ಮರಗಳು ಉರುಳು ಬಿದ್ದಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನ ರ‍್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ. ಇದರೊಂದಿಗೆ ಭಾರತ ತಂಡ ನಾಲ್ಕನೇ ಸ್ಥಾನ ಪಡೆದು ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ವೈಯಕ್ತಿಕ ಸ್ಕೋರ್ ಕುರಿತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈಗ ದರ್ಶನ್​ ಅವರಿಗೆ ಜೈಲಿನ ಊಟವೇ ಗತಿ ಆಗಿದೆ. ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ನವದೆಹಲಿ: ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯ ಸಮಸ್ಯೆ ಪರಿಹರಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಪಂಜಾಬ್-ಹರಿಯಾಣ "ಸರ್ಕಾರಗಳು ರೈತರ ಪ್ರತಿಭಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮತ್ತು ರೈತರೊಂದಿಗೆ ಮಾತುಕತೆ ನಡೆಸುವ ಸ್ವತಂತ್ರ ವ್ಯಕ್ತಿಗಳ ಸಮಿತಿ ರಚಿಸುವಂತೆ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ದೀಪಂಕರ್