ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ 'ದ್ವೇಷ ರಾಜಕೀಯ' ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ
ಆಸ್ಟ್ರೇಲಿಯಾದ ಬೊಂಡಿ ಬೀಚ್ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ
ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ
ಬೆಂಗಳೂರು: ಹೊಸ ಹೊಸ ಕ್ಯಾಲೆಂಡರ್ ವರ್ಷ 2026ರ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದು. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಕ್ರಮ ಕೈಗೊಳ್ಳುತ್ತಿವೆ. ಹೊಸ ವರ್ಷ ಆಚರಣೆ ವೇಳೆ ಯಾವುದೇ ಅವಘಡ,
ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್
ಬಳ್ಳಾರಿ: ಯಮಹಾ ಕಂಪನಿಯ ಬೈಕ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆಯಲ್ಲೇ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ನಡೆದಿದೆ. ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ
ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ T20I ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 100 ವಿಕೆಟ್ಗಳನ್ನು ತಲುಪಿದ ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಅವರು ಹಂಚಿಕೊಂಡಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1000 ರನ್ ಹಾಗೂ 100 ವಿಕೆಟ್ಗಳನ್ನು ಪಡೆದ ವಿಶ್ವದ ಮೊದಲ
2026ರ ಜನವರಿ18ರಿ೦ದ 2028ರ ಜನವರಿ 17 ರವರೆಗೆ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಪೂಜೆಯನ್ನು ಸಲ್ಲಿಸುವುದರೊ೦ದಿಗೆ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನೇರಲಿರುವ ಶ್ರೀ ಶೀರೂರು ಮಠದ 32ನೇ ಯತಿಗಳಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಭಾನುವಾರ ಡಿ.14ರ೦ದು ಧಾನ್ಯಮುಹೂರ್ತ ಹಾಗೂ ಶಿಖರ ಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ಆರ೦ಭದಲ್ಲಿ ಪೀಠದ ದೇವರಿಗೆ ಹಾಗೂ
ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ
ಈಗ ಚಳಿಗಾಲ ಹೊರಗೆ ವಾತಾವರಣದಲ್ಲಿ ದಟ್ಟ ಮಂಜು ಕವಿದಿರುತ್ತದೆ. ಹರಿಯಾಣದ ಹೆದ್ದಾರಿಗಳಲ್ಲಿ ಇಂದು ಭಾನುವಾರ ಮುಂಜಾನೆ ದಟ್ಟವಾದ ಮಂಜು ಕವಿದಿದ್ದರಿಂದ ಎರಡು ಪ್ರಮುಖ ಅಪಘಾತಗಳಲ್ಲಿ ಹಲವಾರು ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದ್ದು ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹರ್ಯಾಣದ ಹಿಸಾರ್ನಲ್ಲಿ, ರಾಷ್ಟ್ರೀಯ ಹೆದ್ದಾರಿ 52 ರ ಧಿಕ್ತಾನಾ ಮೋಡಾದಲ್ಲಿ ಬೆಳಗ್ಗೆ 8