ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಗುರುವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಡಾ ಹಗರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ನನ್ನ ಅವಧಿಯಲ್ಲಿ
ನವದೆಹಲಿ: ಬಾರ್ಬಡೋಸ್ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ
ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್
ಕುಂದಾಪುರ ತಾಲೂಕಿನ ಅತ್ಯಂತ ಬಾರಿ ಮಳೆಯಾಗುತ್ತಿದ್ದು, ನದಿ ಇಕ್ಕಲಗಳು ತುಂಬಿ ಹರಿಯುತ್ತಿದ್ದು,ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಮೇಲೆ ನೀರು ನುಂಗಿದೆ. ವರ್ಷ ಪ್ರತಿ ಸುರಿಯುವ ಮಳೆಯ ಈ ಬಾರಿ ತನ್ನ ಜಲಧಾರೆಯನ್ನ ಹೆಚ್ಚಿಸಿಕೊಂಡಿದೆ. ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಪ್ರಮಾಣವನ್ನ ಮೀರಿ ಹರಿಯುತ್ತಿದೆ. ತಾಲೂಕಿನ ಬಹುತೇಕ ಗ್ರಾಮದ
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು
ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾಣಿ ವಯಸ್ಸಿಗೆ
ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ
ದೆಹಲಿ ಜುಲೈ 03: ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ರಾಜ್ಯಸಭೆಯ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ ಎಂದು ಹೇಳಿದ್ದಾರೆ. ಎನ್ಡಿಎಗೆ ಇನ್ನೂ 20 ವರ್ಷ ಆಡಳಿತ ನಡೆಸುತ್ತೇವೆ ಎಂದು ಹೇಳಿದ್ದಾರೆ. ದೇಶದಲ್ಲಿ ಜನರು ಬಿಜೆಪಿಗೆ ಸತತ
ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ
ಬೆಂಗಳೂರು;ಜು ,3; ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು. ಇನ್ನು ಶ್ರೀಕಿ ಅಲಿಯಾಸ್