ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು, ಜೂನ್.09: ಮಾವಿನ ಹಣ್ಣು  ಕೀಳಲು ಹೋಗಿ ವಿದ್ಯುತ್ ಶಾಕ್  ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ನಡೆದಿದೆ. ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಇದ್ದ ಮರದಲ್ಲಿ ಹಣ್ಣು ಕೀಳಲು ಹೋಗಿ ದುರ್ಘಟನೆ

ನರೇಂದ್ರ ಮೋದಿ(Narendra Modi) ಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ ಮೋದಿ ಸಂಪುಟ ಸೇರುವಂತೆ ಕರೆಗಳು ಬರಲಾರಂಭಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತವಾಗಿ ಯಾವುದನ್ನೂ ಬಹಿರಂಗಪಡಿಸಿಲ್ಲ. ಮೂಲಗಳನ್ನು ಉಲ್ಲೇಖಿಸಿ, ಬಿಜೆಪಿ ನಾಯಕ ಪಿಯುಷ್ ಗೋಯಲ್, ರಾಜನಾಥ್​ ಸಿಂಗ್, ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ, ಜೆಡಿಎಸ್​ ನಾಯಕ ಕುಮಾರಸ್ವಾಮಿ,

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಸಿಡಬ್ಲ್ಯುಸಿ ಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಉಡುಪಿ:ಈಗಾಗಲೇ ರಾಜಕೀಯದಲ್ಲಿ ಎಲ್ಲಾ ಮಟ್ಟದಲ್ಲಿಯೂ ಸುಖವನ್ನು ಅನುಭವಿಸಿ, ಹಣವನ್ನು ಮಾಡಿ ಲಕ್ಷಾ೦ತರ ರೂಪಾಯಿ ಬೆಲೆಬಾಳುವ ಮನೆಯನ್ನು ಕಟ್ಟಿ ಬೆಳೆದ ಪಕ್ಷಕ್ಕೆ ಎದುರುರಾಳಿಯಾಗಿ ಹೋರಾಟವನ್ನು ಮಾಡಿ ಸೋತರೂ ಬುದ್ದಿಬ೦ದಿಲ್ಲವೆ೦ದು ಜನರು ಹೇಳುವ೦ತಹ ಮಟ್ಟಕ್ಕೆ ಬ೦ದು ಬಿಟ್ಟ ರಘುಪತಿ ಭಟ್ ರವರು ಇದೀಗ ಹೊಸ ಬಾ೦ಬ್ ಒ೦ದನ್ನು ಉಡುಪಿಯಲ್ಲಿ ಹೇಳುತ್ತಿರುವುದು

ಸ್ಯಾಂಡಲ್ ವುಡ್ ನ ಖ್ಯಾತ ತಾರಾಜೋಡಿ, ಕ್ಯೂಟ್ ಕಪಲ್ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ಇದ್ದಕ್ಕಿದ್ದಂತೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ. ಮೊನ್ನೆ ಮೊನ್ನೆಯವರೆಗೂ ಜೊತೆಯಾಗಿಯೇ ಇದ್ದ, ರೀಲ್ಸ್ ಗಳ ಮೂಲಕ ನಕ್ಕು ನಗಿಸಿದ್ದ ಜೋಡಿ ಇದೀಗ ಏಕಾಏಕಿ ವಿಚ್ಛೇದನ

ಮುಂಬೈ , ಜೂ. 07: ರಷ್ಯಾದ ನದಿಯಲ್ಲಿ ಮುಳುಗಿ ಮೃತಪಟ್ಟ ಭಾರತದ ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್‌ಗೊರೊಡ್‌ನಲ್ಲಿರುವ ನವ್‌ಗೊರೊಡ್‌ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್‌ರಾವ್‌ ದೆಸಾಲೆ, ಜಿಶಾನ್ ಅಷ್ಪಕ್ ಪಿಂಜಾರಿ,

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ

ಇಂಫಾಲ: ಜನಾಂಗೀಯ ಕಲಹ ಎದುರಿಸಿದ್ದ ಮಣಿಪುರ ಮತ್ತೆ ಆತಂಕದ ಪರಿಸ್ಥಿತಿ ಎದುರಿಸಿದೆ. ಜಿರಿಬಮ್ ಜಿಲ್ಲೆಯಲ್ಲಿ 59 ವರ್ಷದ ನಿರ್ದಿಷ್ಟ ಸಮುದಾಯವೊಂದರ ವ್ಯಕ್ತಿಯನ್ನ ಮತ್ತೊಂದು ಸಮುದಾಯದ ಉಗ್ರರು ಹತ್ಯೆ ಮಾಡಿದ್ದಾರೆ. ಸೋಯಬಮ್ ಶರತ್‌ಕುಮಾರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ಬೆಳಿಗ್ಗೆ ತನ್ನ ಜಮೀನಿಗೆ ಹೋದ ನಂತರ ನಾಪತ್ತೆಯಾಗಿದ್ದ. ಆ ಬಳಿಕ ಆತನ ಮೃತದೇಹ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.

ಬೆಂಗಳೂರು, (ಜೂನ್ 07):  ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ  ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು